ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್ (ಜಿಲ್ಲೆ)

ADVERTISEMENT

ಬೀದರ್‌ | ಬಂಡಾಯ ಸ್ಪರ್ಧೆ: ಬಿಜೆಪಿಯಿಂದ ಐವರ ಉಚ್ಚಟನೆ

ಪಕ್ಷದ ಸೂಚನೆಯನ್ನು ಕಡೆಗಣಿಸಿ ಬೀದರ್‌ ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಡಾ. ದಿನಕರ್‌ ಮೋರೆ, ಜೈರಾಜ ಬುಕ್ಕಾ ಸೇರಿದಂತೆ ಐವರನ್ನು ಬಿಜೆಪಿಯಿಂದ ಆರು ವರ್ಷ ಉಚ್ಚಾಟನೆ ಮಾಡಲಾಗಿದೆ
Last Updated 25 ಏಪ್ರಿಲ್ 2024, 13:05 IST
ಬೀದರ್‌ | ಬಂಡಾಯ ಸ್ಪರ್ಧೆ: ಬಿಜೆಪಿಯಿಂದ ಐವರ ಉಚ್ಚಟನೆ

ಬೀದರ್‌: ಲಿಂಗಾಯತ, ಮರಾಠ ಮುಖಂಡರೊಂದಿಗೆ ಬಿಎಸ್‌ವೈ ಮಾತುಕತೆ

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಅವರು ಗುರುವಾರ ಜಿಲ್ಲೆಯಲ್ಲಿ ದಿನವಿಡೀ ಬಿರುಸಿನ ಪ್ರಚಾರ ಕೈಗೊಂಡರು. ಲಿಂಗಾಯತ, ಮರಾಠ ಮುಖಂಡರೊಂದಿಗೆ ಪ್ರತ್ಯೇಕ ಗೌಪ್ಯ ಸಭೆ ನಡೆಸಿದರು.
Last Updated 25 ಏಪ್ರಿಲ್ 2024, 13:00 IST
ಬೀದರ್‌: ಲಿಂಗಾಯತ, ಮರಾಠ ಮುಖಂಡರೊಂದಿಗೆ ಬಿಎಸ್‌ವೈ ಮಾತುಕತೆ

ಲೋಕಸಭೆ ಚುನಾವಣೆ | 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ: ಬಿ.ಎಸ್‌. ಯಡಿಯೂರಪ್ಪ

ವಾತಾವರಣ ನಮಗೆ ಪೂರಕವಾಗಿದೆ. ನೂರಕ್ಕೆ ನೂರು 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಹೇಳಿದರು.
Last Updated 25 ಏಪ್ರಿಲ್ 2024, 8:49 IST
ಲೋಕಸಭೆ ಚುನಾವಣೆ | 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ: ಬಿ.ಎಸ್‌. ಯಡಿಯೂರಪ್ಪ

ಮುಸ್ಲಿಮರ ಮೀಸಲಾತಿ ಮುಂದುವರೆಸುತ್ತೇವೆ ಎಂದು ಹೇಳಿದ್ದು ಬಿಜೆಪಿಯವರು:ಸಿದ್ದರಾಮಯ್ಯ

‘ಮುಸ್ಲಿಮರಿಗೆ ನೀಡಲಾಗಿರುವ ಶೇ 4ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದು ಸುಪ್ರೀಂಕೋರ್ಟ್‌ನಲ್ಲಿ ಹಿಂದಿನ ಬಿಜೆಪಿ ಸರ್ಕಾರವೇ ಹೇಳಿದೆ. ಈಗಲೂ ಮುಸ್ಲಿಮರ ಮೀಸಲಾತಿ ಹಿಂದಿನಂತೆ ಮುಂದುವರೆದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 25 ಏಪ್ರಿಲ್ 2024, 8:22 IST
ಮುಸ್ಲಿಮರ ಮೀಸಲಾತಿ ಮುಂದುವರೆಸುತ್ತೇವೆ ಎಂದು ಹೇಳಿದ್ದು ಬಿಜೆಪಿಯವರು:ಸಿದ್ದರಾಮಯ್ಯ

ಔರಾದ್ | ನೀರಿಗಾಗಿ ವನ್ಯಪ್ರಾಣಿಗಳ  ಪರದಾಟ

ಮಳೆ ಕೊರತೆ ಹಾಗೂ ಈ ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ತಾಲ್ಲೂಕಿನ ಗಡಿ ಭಾಗದ ಜನ, ಜಾನುವಾರು ಜತೆಗೆ ವನ್ಯಪ್ರಾಣಿಗಳು ಕುಡಿಯುವ ನೀರಿಗಾಗಿ ಪರದಾಡಬೇಕಿದೆ.
Last Updated 25 ಏಪ್ರಿಲ್ 2024, 5:32 IST
ಔರಾದ್ | ನೀರಿಗಾಗಿ ವನ್ಯಪ್ರಾಣಿಗಳ  ಪರದಾಟ

ಲೋಕಸಭೆ ಚುನಾವಣೆ | ರಾಜಕೀಯಕ್ಕೆ ಹೊಸಬ, ಜನಸೇವೆ ಹೊಸತಲ್ಲ: ಸಾಗರ್‌ ಖಂಡ್ರೆ

‘ರಾಜಕೀಯಕ್ಕೆ ನಾನು ಹೊಸಬ ಇರಬಹುದು. ಆದರೆ, ಜನಸೇವೆ ಹೊಸತಲ್ಲ. ಮೊದಲಿನಿಂದಲೂ ಜನರ ಸೇವೆ ಮಾಡುತ್ತ ಬಂದಿದ್ದೇನೆ. ರಾಜಕೀಯ ಹಾಗೂ ಜನಸೇವೆ ಎರಡೂ ಒಂದೇ.
Last Updated 24 ಏಪ್ರಿಲ್ 2024, 23:18 IST
ಲೋಕಸಭೆ ಚುನಾವಣೆ | ರಾಜಕೀಯಕ್ಕೆ ಹೊಸಬ, ಜನಸೇವೆ ಹೊಸತಲ್ಲ: ಸಾಗರ್‌ ಖಂಡ್ರೆ

ಚುನಾವಣೆ ಬಂದಾಗ ಮೋದಿಗೆ ಕರ್ನಾಟಕದ ನೆನಪು: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ
Last Updated 24 ಏಪ್ರಿಲ್ 2024, 18:04 IST
ಚುನಾವಣೆ ಬಂದಾಗ ಮೋದಿಗೆ ಕರ್ನಾಟಕದ ನೆನಪು: ಸಿಎಂ ಸಿದ್ದರಾಮಯ್ಯ
ADVERTISEMENT

ಡಬಲ್‌ ಎಂಜಿನ್‌ ಹೋಗಲಿದೆ, ಜಿರೋ ಎಂಜಿನ್‌ ಆಗಲಿದೆ: ಮಲ್ಲಿಕಾರ್ಜುನ ಖರ್ಗೆ

ಬೀದರ್‌ ಕಾಂಗ್ರೆಸ್‌ ಪ್ರಚಾರ ಸಭೆ
Last Updated 24 ಏಪ್ರಿಲ್ 2024, 18:01 IST
ಡಬಲ್‌ ಎಂಜಿನ್‌ ಹೋಗಲಿದೆ, ಜಿರೋ ಎಂಜಿನ್‌ ಆಗಲಿದೆ: ಮಲ್ಲಿಕಾರ್ಜುನ ಖರ್ಗೆ

ಬೀದರ್: ಬಹಿರಂಗ ಪ್ರಚಾರ ಸಭೆ ವೇದಿಕೆಗೆ ಬಂದ ಖರ್ಗೆ, ಸಿದ್ದರಾಮಯ್ಯ

ಲೋಕಸಭೆ ಚುನಾವಣೆ ಅಂಗವಾಗಿ ನಗರದ ಗಣೇಶ ಮೈದಾನದಲದಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಪ್ರಜಾಧ್ವನಿ-2 ಬಹಿರಂಗ ಪ್ರಚಾರ ಸಭೆ ಇದೀಗ ಆರಂಭಗೊಂಡಿದ್ದು, ಪಕ್ಷದ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಸೇರಿದ್ದಾರೆ.
Last Updated 24 ಏಪ್ರಿಲ್ 2024, 13:45 IST
ಬೀದರ್: ಬಹಿರಂಗ ಪ್ರಚಾರ ಸಭೆ ವೇದಿಕೆಗೆ ಬಂದ ಖರ್ಗೆ, ಸಿದ್ದರಾಮಯ್ಯ

ಬೀದರ್‌: ಶ್ರದ್ಧಾ, ಭಕ್ತಿಯಿಂದ ಹನುಮ ಜಯಂತಿ

ನಗರದ ವಿವಿಧ ಕಡೆಗಳಲ್ಲಿ ಮಂಗಳವಾರ ಹನುಮ ಜಯಂತಿಯನ್ನು ಸಡಗರ, ಸಂಭ್ರಮ ಹಾಗೂ ಶ್ರದ್ಧಾ, ಭಕ್ತಿಯಿಂದ ಆಚರಿಸಲಾಯಿತು.
Last Updated 24 ಏಪ್ರಿಲ್ 2024, 4:42 IST
ಬೀದರ್‌: ಶ್ರದ್ಧಾ, ಭಕ್ತಿಯಿಂದ ಹನುಮ ಜಯಂತಿ
ADVERTISEMENT