<p>ಮೈಸೂರು: ಅಶೋಕಪುರಂನ ಅಂಬೇಡ್ಕರ್ ಉದ್ಯಾನದಲ್ಲಿ ಮಂಗಳವಾರ ಲೇಖಕ ಕೃಷ್ಣಮೂರ್ತಿ ಚಮರಂ ನಿರ್ದೇಶನದ ‘ಇವನಾರವ’ ಚಲನಚಿತ್ರದ ಮುಹೂರ್ತ ನಡೆಯಿತು. ಚಲನಚಿತ್ರ ನಿರ್ದೇಶಕ ಎಸ್.ಮಹೇಂದರ್ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು.</p>.<p>ನಂತರ ಮಾತನಾಡಿ, ‘ಬುದ್ಧ, ಬಸವ, ಅಂಬೇಡ್ಕರ್ ತತ್ವ ಒಳಗೊಂಡಿರುವ ಚಿತ್ರವೇ ಇವನಾರವ. ಈ ಚಿತ್ರವೂ ಯಶಸ್ಸು ಕಾಣಲಿ’ ಎಂದು ಹಾರೈಸಿದರು.</p>.<p>ಕಾಂಗ್ರೆಸ್ ಮುಖಂಡ ಎಚ್.ವಿ.ರಾಜೀವ್, ‘ಬಾಬಾಸಾಹೇಬರ ಜನ್ಮದಿನದಂದೇ ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಚಿತ್ರಕ್ಕೆ ಚಾಲನೆ ಸಿಕ್ಕಿರುವುದು ಸಂತೋಷ’ ಎಂದರು.</p>.<p>ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಂಘದ ಅಧ್ಯಕ್ಷ ಡಾ.ಡಿ.ಚಂದ್ರಶೇಖರಯ್ಯ, ಹೋರಾಟಗಾರ ಅಹಿಂದ ಜವರಪ್ಪ, ರಾಘವೇಂದ್ರ, ನಟ ಅಂಕಿತ್ರಾಜ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-39-183298779</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಅಶೋಕಪುರಂನ ಅಂಬೇಡ್ಕರ್ ಉದ್ಯಾನದಲ್ಲಿ ಮಂಗಳವಾರ ಲೇಖಕ ಕೃಷ್ಣಮೂರ್ತಿ ಚಮರಂ ನಿರ್ದೇಶನದ ‘ಇವನಾರವ’ ಚಲನಚಿತ್ರದ ಮುಹೂರ್ತ ನಡೆಯಿತು. ಚಲನಚಿತ್ರ ನಿರ್ದೇಶಕ ಎಸ್.ಮಹೇಂದರ್ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು.</p>.<p>ನಂತರ ಮಾತನಾಡಿ, ‘ಬುದ್ಧ, ಬಸವ, ಅಂಬೇಡ್ಕರ್ ತತ್ವ ಒಳಗೊಂಡಿರುವ ಚಿತ್ರವೇ ಇವನಾರವ. ಈ ಚಿತ್ರವೂ ಯಶಸ್ಸು ಕಾಣಲಿ’ ಎಂದು ಹಾರೈಸಿದರು.</p>.<p>ಕಾಂಗ್ರೆಸ್ ಮುಖಂಡ ಎಚ್.ವಿ.ರಾಜೀವ್, ‘ಬಾಬಾಸಾಹೇಬರ ಜನ್ಮದಿನದಂದೇ ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಚಿತ್ರಕ್ಕೆ ಚಾಲನೆ ಸಿಕ್ಕಿರುವುದು ಸಂತೋಷ’ ಎಂದರು.</p>.<p>ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಂಘದ ಅಧ್ಯಕ್ಷ ಡಾ.ಡಿ.ಚಂದ್ರಶೇಖರಯ್ಯ, ಹೋರಾಟಗಾರ ಅಹಿಂದ ಜವರಪ್ಪ, ರಾಘವೇಂದ್ರ, ನಟ ಅಂಕಿತ್ರಾಜ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-39-183298779</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>