<p>ನರಸಿಂಹರಾಜಪುರ: 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಎಂ. ಜಯಮ್ಮ ಅವರನ್ನು ಬುಧವಾರ ಜಿಲ್ಲಾ ಸಿರಿಗನ್ನಡ ವೇದಿಕೆ ಅಧ್ಯಕ್ಷ ಎಂ.ಆರ್. ಪ್ರಕಾಶ್ ಮತ್ತು ಪದಾಧಿಕಾರಿಗಳು ಅಭಿನಂದಿಸಿದರು.</p>.<p>ಅಭಿನಂದನೆ ಸ್ವೀಕರಿಸಿದ ಎಂ.ಜಯಮ್ಮ ಮಾತನಾಡಿ, ‘ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆ ಮಾಡಿದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಮತ್ತು ಸ್ವಾಗತ ಸಮಿತಿಗೆ ಆಭಾರಿಯಾಗಿದ್ದೇನೆ’ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಎಸ್.ಎಸ್.ಸಂತೋಷ್ ಕುಮಾರ್ ಮಾತನಾಡಿ, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಜಯಮ್ಮ ಆಯ್ಕೆಯಾಗಿರುವುದು ಅವರ ಕೃತಿ, ಕಾದಂಬರಿಗಳಿಗೆ ಸಿಕ್ಕ ಗೌರವ’ ಎಂದರು.</p>.<p>ಜಿಲ್ಲಾ ಸಿರಿಗನ್ನಡ ವೇದಿಕೆ ಅಧ್ಯಕ್ಷ ಎಂ.ಆರ್. ಪ್ರಕಾಶ್ ಮಾತನಾಡಿ, 21ನೇ ಸಮ್ಮೇಳನಾಧ್ಯಕ್ಷರ ಆಯ್ಕೆ ಸೂಕ್ತವಾಗಿದೆ ಎಂದರು.</p>.<p>ಎಂ.ಶಾಂತಪ್ಪ, ರಾಜಣ್ಣ, ಷಣ್ಮುಖಪ್ಪ, ಶಿವು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-126-2145205400</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರಸಿಂಹರಾಜಪುರ: 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಎಂ. ಜಯಮ್ಮ ಅವರನ್ನು ಬುಧವಾರ ಜಿಲ್ಲಾ ಸಿರಿಗನ್ನಡ ವೇದಿಕೆ ಅಧ್ಯಕ್ಷ ಎಂ.ಆರ್. ಪ್ರಕಾಶ್ ಮತ್ತು ಪದಾಧಿಕಾರಿಗಳು ಅಭಿನಂದಿಸಿದರು.</p>.<p>ಅಭಿನಂದನೆ ಸ್ವೀಕರಿಸಿದ ಎಂ.ಜಯಮ್ಮ ಮಾತನಾಡಿ, ‘ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆ ಮಾಡಿದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಮತ್ತು ಸ್ವಾಗತ ಸಮಿತಿಗೆ ಆಭಾರಿಯಾಗಿದ್ದೇನೆ’ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಎಸ್.ಎಸ್.ಸಂತೋಷ್ ಕುಮಾರ್ ಮಾತನಾಡಿ, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಜಯಮ್ಮ ಆಯ್ಕೆಯಾಗಿರುವುದು ಅವರ ಕೃತಿ, ಕಾದಂಬರಿಗಳಿಗೆ ಸಿಕ್ಕ ಗೌರವ’ ಎಂದರು.</p>.<p>ಜಿಲ್ಲಾ ಸಿರಿಗನ್ನಡ ವೇದಿಕೆ ಅಧ್ಯಕ್ಷ ಎಂ.ಆರ್. ಪ್ರಕಾಶ್ ಮಾತನಾಡಿ, 21ನೇ ಸಮ್ಮೇಳನಾಧ್ಯಕ್ಷರ ಆಯ್ಕೆ ಸೂಕ್ತವಾಗಿದೆ ಎಂದರು.</p>.<p>ಎಂ.ಶಾಂತಪ್ಪ, ರಾಜಣ್ಣ, ಷಣ್ಮುಖಪ್ಪ, ಶಿವು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-126-2145205400</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>