<p>‘ರಾಷ್ಟ್ರದ ಒಳಿತಿಗಾಗಿ ಮೈತ್ರಿ ಮಾಡಿಕೊಂಡಿದ್ದೇವೆ’ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಾಯಕರು ಹೇಳುತ್ತಿದ್ದಾರೆ. ಅದು ನಿಜವೇ ಆಗಿದ್ದರೆ ನಾಡಿನ ಸೇವೆಗಾಗಿ ಯಾರಿಗೆ ಯಾವ ಖಾತೆ ಸಿಕ್ಕರೂ ಜನತಾ ಸೇವೆಯ ಅವಕಾಶ ಸಿಕ್ಕಿದಂತೆ ಅಲ್ಲವೇ? ಹಾಗಿದ್ದ ಮೇಲೆ ಖಾತೆಗಾಗಿ ಯಾಕೆ ಈ ಕ್ಯಾತೆ?</p>.<p>ಡಿವಿಜಿಯವರ ಮಂಕುತಿಮ್ಮನ ಕಗ್ಗದಲ್ಲಿ ಬರುವ</p>.<p>‘ಸರಕಾರ ಹರಿಗೋಲು ತೆರೆಸುಳಿಗಳತ್ತಿತ್ತ</p>.<p>ಸುರೆ ಕುಡಿದವರು ಕೆಲರು ಹುಟ್ಟು ಹಾಕುವರು</p>.<p>ಬಿರುಗಾಳಿ ಬೀಸುವುದು, ಜನವೆದ್ದು ಕುಣಿಯುವುದು</p>.<p>ಉರುಳದಿಹುದಚ್ಚರಿಯೋ ಮಂಕುತಿಮ್ಮ’</p>.<p>ಎಂಬ ಸಾಲುಗಳು ಸಾರ್ವಕಾಲಿಕ ಸತ್ಯದಂತಿವೆ ಅಲ್ಲವೇ?</p>.<p><em><strong>– ಅಲ್ಲಮಪ್ರಭು ಎಂ. ಎಸ್., ಬೆಂಗಳೂರು</strong></em></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>‘ರಾಷ್ಟ್ರದ ಒಳಿತಿಗಾಗಿ ಮೈತ್ರಿ ಮಾಡಿಕೊಂಡಿದ್ದೇವೆ’ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಾಯಕರು ಹೇಳುತ್ತಿದ್ದಾರೆ. ಅದು ನಿಜವೇ ಆಗಿದ್ದರೆ ನಾಡಿನ ಸೇವೆಗಾಗಿ ಯಾರಿಗೆ ಯಾವ ಖಾತೆ ಸಿಕ್ಕರೂ ಜನತಾ ಸೇವೆಯ ಅವಕಾಶ ಸಿಕ್ಕಿದಂತೆ ಅಲ್ಲವೇ? ಹಾಗಿದ್ದ ಮೇಲೆ ಖಾತೆಗಾಗಿ ಯಾಕೆ ಈ ಕ್ಯಾತೆ?</p>.<p>ಡಿವಿಜಿಯವರ ಮಂಕುತಿಮ್ಮನ ಕಗ್ಗದಲ್ಲಿ ಬರುವ</p>.<p>‘ಸರಕಾರ ಹರಿಗೋಲು ತೆರೆಸುಳಿಗಳತ್ತಿತ್ತ</p>.<p>ಸುರೆ ಕುಡಿದವರು ಕೆಲರು ಹುಟ್ಟು ಹಾಕುವರು</p>.<p>ಬಿರುಗಾಳಿ ಬೀಸುವುದು, ಜನವೆದ್ದು ಕುಣಿಯುವುದು</p>.<p>ಉರುಳದಿಹುದಚ್ಚರಿಯೋ ಮಂಕುತಿಮ್ಮ’</p>.<p>ಎಂಬ ಸಾಲುಗಳು ಸಾರ್ವಕಾಲಿಕ ಸತ್ಯದಂತಿವೆ ಅಲ್ಲವೇ?</p>.<p><em><strong>– ಅಲ್ಲಮಪ್ರಭು ಎಂ. ಎಸ್., ಬೆಂಗಳೂರು</strong></em></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>