ಮಂಗಳವಾರ, 13 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಗದಗ (ಜಿಲ್ಲೆ)

ADVERTISEMENT

ಲಕ್ಕುಂಡಿಯ ಚಿನ್ನದ ನಿಧಿ ಪ್ರಕರಣ: ಪುರಾತತ್ವ ಅಧಿಕಾರಿಯ ದ್ವಂದ್ವ ಹೇಳಿಕೆ!

Gold Discovery Dispute: ಗದಗ ತಾಲ್ಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮನೆ ಅಡಿಪಾಯದಿಂದ ಸಿಕ್ಕ 466 ಗ್ರಾಂ ಚಿನ್ನಾಭರಣ ಕುರಿತಂತೆ ಪುರಾತತ್ವ ಇಲಾಖೆಯ ಅಧಿಕಾರಿಗಳು ಪ್ರತಿಕ್ರಿಯೆ ಬದಲಾಯಿಸಿದ್ದು, ಪ್ರಕರಣದ ಕುತೂಹಲ ಹೆಚ್ಚಿದೆ.
Last Updated 13 ಜನವರಿ 2026, 13:45 IST
ಲಕ್ಕುಂಡಿಯ ಚಿನ್ನದ ನಿಧಿ ಪ್ರಕರಣ: ಪುರಾತತ್ವ ಅಧಿಕಾರಿಯ ದ್ವಂದ್ವ ಹೇಳಿಕೆ!

ಸಂತರಿಗೆ ಸಮನಾದ ಸಿರಸಂಗಿ ಲಿಂಗರಾಜರು; ಫಕೀರ ದಿಂಗಾಲೇಶ್ವರ ಸ್ವಾಮೀಜಿ

ಪ್ರಜಾವಾಣಿ ವಾರ್ತೆ ಮುಂಡರಗಿ: 'ಸಮಾಜದ ಒಳಿತಿಗಾಗಿ ತಮ್ಮ ಸರ್ವಸ್ವವನ್ನೂ ಧಾರೆ ಎರೆದ ಮಹಾದಾನಿ ಸಿರಸಂಗಿ ಲಿಂಗರಾಜರು ಸಂತರಿಗೆ ಸಮನಾಗಿ ಬದುಕಿದರು. ಅವರ ತತ್ವಾದರ್ಶಗಳು ನಮಗೆ ದಾರಿದೀಪವಾಗಬೇಕು' ಎಂದು ಫಕೀರ...
Last Updated 13 ಜನವರಿ 2026, 5:19 IST
ಸಂತರಿಗೆ ಸಮನಾದ ಸಿರಸಂಗಿ ಲಿಂಗರಾಜರು; ಫಕೀರ ದಿಂಗಾಲೇಶ್ವರ ಸ್ವಾಮೀಜಿ

ಲಕ್ಷ್ಮೇಶ್ವರ ಎಸ್‍ಎಂಜೆವಿಜಿ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ

Vivekananda Jayanti ಪಟ್ಟಣದ ಎಸ್‍ಎಂಜೆವಿಜಿ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಶಿರಹಟ್ಟಿ ಮತ್ತು ಲಕ್ಷೇಶ್ವರ, ಶಿರಹಟ್ಟಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತಿ,...
Last Updated 13 ಜನವರಿ 2026, 5:17 IST
ಲಕ್ಷ್ಮೇಶ್ವರ ಎಸ್‍ಎಂಜೆವಿಜಿ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ

ಸಾಮಾಜಿಕ ಸೇವೆ ಸಂದೇಶ ಸಾರಿದ ವಿವೇಕಾನಂದರು: ಎಸ್.ವಿ. ಸಂಕನೂರ

ಸ್ವಾಮಿ ವಿವೇಕಾನಂದ ಜಯಂತಿ: ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ
Last Updated 13 ಜನವರಿ 2026, 5:15 IST
ಸಾಮಾಜಿಕ ಸೇವೆ ಸಂದೇಶ ಸಾರಿದ ವಿವೇಕಾನಂದರು: ಎಸ್.ವಿ. ಸಂಕನೂರ

ಸ್ವಾಮಿ ವಿವೇಕಾನಂದರ ಚಿಂತನೆ ಅಳವಡಿಸಿಕೊಳ್ಳಿ; ಸುರೇಶ್ ನಾಡಗೌಡ

Swami Vivekananda ಗದಗ: ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನಾಚರಣೆಯನ್ನು ಸೋಮವಾರ ಆಚರಿಸಲಾಯಿತು.  
Last Updated 13 ಜನವರಿ 2026, 5:11 IST
ಸ್ವಾಮಿ ವಿವೇಕಾನಂದರ ಚಿಂತನೆ ಅಳವಡಿಸಿಕೊಳ್ಳಿ; ಸುರೇಶ್ ನಾಡಗೌಡ

ವಿಬಿ-ಜಿ ರಾಮ್‌ ಜಿ ಯೋಜನೆ: ಕಾಂಗ್ರೆಸ್‌ ಆರೋಪ ಸುಳ್ಳು– ಶಾಸಕ ಸಿ.ಸಿ. ಪಾಟೀಲ

VB-G Ram Ji Yojana: ವಿಬಿ-ಜಿ ರಾಮ್‌ಜಿ ಯೋಜನೆ ಜಾರಿಗೆ ತಂದಿದೆ. ಕೇಂದ್ರ ಸರ್ಕಾರದ ಈ ಯೋಜನೆಯು ವಿಕಸಿತ ಭಾರತದೆಡೆಗೆ ದೇಶದ ದಿಟ್ಟ ಹೆಜ್ಜೆಯಾಗಿದೆ’ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
Last Updated 13 ಜನವರಿ 2026, 5:05 IST
ವಿಬಿ-ಜಿ ರಾಮ್‌ ಜಿ ಯೋಜನೆ: ಕಾಂಗ್ರೆಸ್‌ ಆರೋಪ ಸುಳ್ಳು– ಶಾಸಕ ಸಿ.ಸಿ. ಪಾಟೀಲ

ಗದಗ | ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿ,100 ವರ್ಷ ಹಳೆಯದ್ದು: ಜಿಲ್ಲಾಧಿಕಾರಿ

Gadag News: ಲಕ್ಕುಂಡಿಯಲ್ಲಿ ಸಿಕ್ಕಿರುವ ಆಭರಣಗಳು 100 ವರ್ಷಕ್ಕೂ ಹಳೆಯ ನಿಧಿ ಎಂದು ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್‌ ಸ್ಪಷ್ಟಪಡಿಸಿದ್ದಾರೆ. ಈ ಚಿನ್ನದ ಆಭರಣಗಳ ಬಗ್ಗೆ ಪುರಾತತ್ವ ಇಲಾಖೆಯಿಂದ ಹೆಚ್ಚಿನ ಸಂಶೋಧನೆ ನಡೆಯಲಿದೆ.
Last Updated 12 ಜನವರಿ 2026, 23:44 IST
ಗದಗ | ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿ,100 ವರ್ಷ ಹಳೆಯದ್ದು: ಜಿಲ್ಲಾಧಿಕಾರಿ
ADVERTISEMENT

ಲಕ್ಕುಂಡಿ | ಸಿಕ್ಕಿದ್ದು ನಿಧಿಯಲ್ಲ, ಮುತ್ತಜ್ಜರಿಟ್ಟಿದ್ದ ಚಿನ್ನ: ಅಧಿಕಾರಿಗಳು

Archaeology Department: ತಾಲ್ಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಅವರು ಮನೆ ಕಟ್ಟಿಸಲು ಅಡಿಪಾಯ ತೆಗೆಯುವಾಗ ಸಿಕ್ಕಿದ್ದು ನಿಧಿಯಲ್ಲ. ಅವು ಹಿಂದಿನ ಕಾಲದಲ್ಲಿ ಜನರು ಸುರಕ್ಷತೆ ದೃಷ್ಟಿಯಿಂದ ಅಡುಗೆ ಮನೆಯಲ್ಲಿ ಹುಗಿದು ಇಟ್ಟಿದ್ದ ಆಭರಣಗಳಾಗಿವೆ.
Last Updated 11 ಜನವರಿ 2026, 17:01 IST
ಲಕ್ಕುಂಡಿ | ಸಿಕ್ಕಿದ್ದು ನಿಧಿಯಲ್ಲ, ಮುತ್ತಜ್ಜರಿಟ್ಟಿದ್ದ ಚಿನ್ನ: ಅಧಿಕಾರಿಗಳು

ರೋಣ| ಗ್ಯಾರಂಟಿ ಯೋಜನೆಯಿಂದ ಸರ್ಕಾರದ ಖಜಾನೆ ಖಾಲಿ: ಶಾಸಕ ಸಿ.ಸಿ. ಪಾಟೀಲ

Ron Constituency: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದಂತಾಗಿದೆ ಎಂದು ಶಾಸಕ ಸಿ.ಸಿ. ಪಾಟೀಲ ಕೌಜಗೇರಿಯಲ್ಲಿ ನಡೆದ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಹೇಳಿದರು.
Last Updated 11 ಜನವರಿ 2026, 3:23 IST
ರೋಣ| ಗ್ಯಾರಂಟಿ ಯೋಜನೆಯಿಂದ ಸರ್ಕಾರದ ಖಜಾನೆ ಖಾಲಿ: ಶಾಸಕ ಸಿ.ಸಿ. ಪಾಟೀಲ

ಗದಗ: ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆ

Gadag News: ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆ ಕಟ್ಟಲು ಅಡಿಪಾಯ ತೋಡುವಾಗ ತಾಮ್ರದ ಬಿಂದಿಗೆಯಲ್ಲಿ ಅರ್ಧ ಕೆ.ಜಿ.ಗೂ ಅಧಿಕ ತೂಕದ ಪುರಾತನ ಚಿನ್ನಾಭರಣಗಳು ಪತ್ತೆಯಾಗಿವೆ.
Last Updated 11 ಜನವರಿ 2026, 3:22 IST
ಗದಗ: ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆ
ADVERTISEMENT
ADVERTISEMENT
ADVERTISEMENT