ತಹಶೀಲ್ದಾರ್ ಮೇಲೆ ಹಲ್ಲೆ ನಡೆಸಿದ ಯುಟ್ಯೂಬ್ ಪತ್ರಕರ್ತನ ಬಂಧನ
Gadag Police: ರೋಣ ತಹಶೀಲ್ದಾರ್ ನಾಗರಾಜ ಕೆ. ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಯೂಟ್ಯೂಬ್ ಪತ್ರಕರ್ತ ಹನುಮಂತ ಛಲವಾದಿಯನ್ನು ಬಂಧಿಸಲಾಗಿದೆ ಎಂದು ಎಸ್ಪಿ ರೋಹನ್ ಜಗದೀಶ್ ತಿಳಿಸಿದ್ದಾರೆ.Last Updated 30 ಜನವರಿ 2026, 5:10 IST