ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಹಾಗೂ ರಂಗಮಂಟಪ ಆಶ್ರಯದಲ್ಲಿ ‘ನಾಟಕ ವರ್ಷ ಮೈಸೂರು– 2015’ರ ಅಂಗವಾಗಿ ಮೈಸೂರಿನ ಕಲಾಮಂದಿರದಲ್ಲಿ ಶನಿವಾರ ಕೆ.ವೈ. ನಾರಾಯಣಸ್ವಾಮಿ ರಚಿಸಿದ ‘ಅನಭಿಜ್ಞ ಶಾಕುಂತಲ’ ನಾಟಕ ಪ್ರದರ್ಶನ ನಡೆಯಿತು. ಪ್ರಕಾಶ್ ಪಿ. ಶೆಟ್ಟಿ ಅವರು ನಿರ್ದೇಶಿಸಿದ ಈ ನಾಟಕ ಪ್ರೇಕ್ಷಕರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು -ಪ್ರಜಾವಾಣಿ ಚಿತ್ರ