ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ–ಪುರಸ್ಕಾರ

Last Updated 24 ಏಪ್ರಿಲ್ 2017, 19:08 IST
ಅಕ್ಷರ ಗಾತ್ರ
ರಾಜ್ಯದ ಗ್ರಾಮ ಪಂಚಾಯಿತಿಗಳ ಕಾರ್ಯ ನಿರ್ವಹಣೆಯಲ್ಲಿ ಪಾರದರ್ಶಕತೆ  ತಂದಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗೆ  ಕೇಂದ್ರ ಪಂಚಾಯತ್‌ ರಾಜ್‌ ಸಚಿವ ನರೇಂದ್ರ ಸಿಂಗ್‌ ತೋಮರ್‌್ ಸೋಮವಾರ ಲಖನೌದಲ್ಲಿ ‘ರಾಷ್ಟ್ರೀಯ ಇ– ಪುರಸ್ಕಾರ’ ಪ್ರಶಸ್ತಿ ಪ್ರದಾನ ಮಾಡಿದರು. ಆರ್‌ಡಿಪಿಆರ್‌ ಸಚಿವ ಎಚ್‌.ಕೆ. ಪಾಟೀಲ, ಪ್ರಧಾನ ಕಾರ್ಯದರ್ಶಿ ನಾಗಾಂಬಿಕಾದೇವಿ ಪ್ರಶಸ್ತಿ ಸ್ವೀಕರಿಸಿದರು. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಉಪ ಮುಖ್ಯಮಂತ್ರಿ ಕೇಶವಪ್ರಸಾದ್‌ ಮೌರ್ಯ ಇದ್ದರು.
ರಾಜ್ಯದ ಗ್ರಾಮ ಪಂಚಾಯಿತಿಗಳ ಕಾರ್ಯ ನಿರ್ವಹಣೆಯಲ್ಲಿ ಪಾರದರ್ಶಕತೆ ತಂದಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗೆ ಕೇಂದ್ರ ಪಂಚಾಯತ್‌ ರಾಜ್‌ ಸಚಿವ ನರೇಂದ್ರ ಸಿಂಗ್‌ ತೋಮರ್‌್ ಸೋಮವಾರ ಲಖನೌದಲ್ಲಿ ‘ರಾಷ್ಟ್ರೀಯ ಇ– ಪುರಸ್ಕಾರ’ ಪ್ರಶಸ್ತಿ ಪ್ರದಾನ ಮಾಡಿದರು. ಆರ್‌ಡಿಪಿಆರ್‌ ಸಚಿವ ಎಚ್‌.ಕೆ. ಪಾಟೀಲ, ಪ್ರಧಾನ ಕಾರ್ಯದರ್ಶಿ ನಾಗಾಂಬಿಕಾದೇವಿ ಪ್ರಶಸ್ತಿ ಸ್ವೀಕರಿಸಿದರು. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಉಪ ಮುಖ್ಯಮಂತ್ರಿ ಕೇಶವಪ್ರಸಾದ್‌ ಮೌರ್ಯ ಇದ್ದರು.
ರಾಜ್ಯದ ಗ್ರಾಮ ಪಂಚಾಯಿತಿಗಳ ಕಾರ್ಯ ನಿರ್ವಹಣೆಯಲ್ಲಿ ಪಾರದರ್ಶಕತೆ ತಂದಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗೆ ಕೇಂದ್ರ ಪಂಚಾಯತ್‌ ರಾಜ್‌ ಸಚಿವ ನರೇಂದ್ರ ಸಿಂಗ್‌ ತೋಮರ್‌್ ಸೋಮವಾರ ಲಖನೌದಲ್ಲಿ ‘ರಾಷ್ಟ್ರೀಯ ಇ– ಪುರಸ್ಕಾರ’ ಪ್ರಶಸ್ತಿ ಪ್ರದಾನ ಮಾಡಿದರು. ಆರ್‌ಡಿಪಿಆರ್‌ ಸಚಿವ ಎಚ್‌.ಕೆ. ಪಾಟೀಲ, ಪ್ರಧಾನ ಕಾರ್ಯದರ್ಶಿ ನಾಗಾಂಬಿಕಾದೇವಿ ಪ್ರಶಸ್ತಿ ಸ್ವೀಕರಿಸಿದರು. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಉಪ ಮುಖ್ಯಮಂತ್ರಿ ಕೇಶವಪ್ರಸಾದ್‌ ಮೌರ್ಯ ಇದ್ದರು.
ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT