ಎವರೆಸ್ಟ್ ಪರ್ವತಾರೋಹಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದ ಚೇಚಿ ಶೆರ್ಪಾ ಅವರು ಹಿಮಪಾತದಲ್ಲಿ ಸಾವನ್ನಪ್ಪಿ ಒಂದು ವರ್ಷ ತುಂಬಿದ ಅಂಗವಾಗಿ ಶನಿವಾರ ಕಠ್ಮಂಡುವಿನಲ್ಲಿ ಏರ್ಪಡಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರ ಮಗಳು ಪ್ರಾರ್ಥನೆ ಸಲ್ಲಿಸಿದರು. ಈ ಸಮಾರಂಭದಲ್ಲಿ ಅನೇಕ ಬೌದ್ಧ ಬಿಕ್ಕುಗಳು ಭಾಗವಹಿಸಿದ್ದರು