‘ಪ್ರಜಾವಾಣಿ’ಯ ವಿಶೇಷ ವರದಿಗಾರ ಡಿ.ಉಮಾಪತಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನು ಬಳಿಗಾರ್ ಅವರು ನಾಗಡಿಕೆರೆ ಕಿಟ್ಟಪ್ಪಗೌಡ ರುಕ್ಮಿಣಿ ದತ್ತಿ ಪ್ರಶಸ್ತಿಯನ್ನು ಭಾನುವಾರ ನವದೆಹಲಿಯಲ್ಲಿ ಪ್ರದಾನ ಮಾಡಿದರು. ಜವಾಹರಲಾಲ್ ನೆಹರೂ ವಿವಿ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥ ಡಾ.ಪುರುಷೋತ್ತಮ ಬಿಳಿಮಲೆ, ಲೇಖಕ ಡಾ.ಸಂತೋಷ್ ಹಾನಗಲ್ ಚಿತ್ರದಲ್ಲಿದ್ದಾರೆ