ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಗಿಲು ಹಿಡಿದ ಮಹಿಳೆ

Last Updated 20 ಜೂನ್ 2016, 6:14 IST
ಅಕ್ಷರ ಗಾತ್ರ
ಮಲೆನಾಡಿನಲ್ಲಿ ಮುಂಗಾರು ಆರಂಭಗೊಂಡ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿದೆ. ಕೃಷಿಗೆ ಕಾರ್ಮಿಕರ ಅಭಾವ ಇರುವುದರಿಂದ ರೈತರು ತಮ್ಮ ಜಮೀನಿನ ಕೆಲಸ ತಾವೇ ಮಾಡುವ ಪರಿಸ್ಥಿತಿ ಇದೆ. ಈ ಸಂದರ್ಭದಲ್ಲಿ ಶಿವಮೊಗ್ಗದ ಕುಂಸಿ ಸಮೀಪದ ಹೊಲವೊಂದರಲ್ಲಿ ಉಳುಮೆ ಮಾಡುವಲ್ಲಿ ನಿರತರಾಗಿರುವ ರೈತ ಮಹಿಳೆ ನೇಗಿಲು ಹಿಡಿದು ರಂಟೆ ಹೊಡೆಯುತ್ತಿರುವ ಪರಿ ಇದು... -ಚಿತ್ರ: ಶಿವಮೊಗ್ಗ ನಾಗರಾಜ್
ಮಲೆನಾಡಿನಲ್ಲಿ ಮುಂಗಾರು ಆರಂಭಗೊಂಡ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿದೆ. ಕೃಷಿಗೆ ಕಾರ್ಮಿಕರ ಅಭಾವ ಇರುವುದರಿಂದ ರೈತರು ತಮ್ಮ ಜಮೀನಿನ ಕೆಲಸ ತಾವೇ ಮಾಡುವ ಪರಿಸ್ಥಿತಿ ಇದೆ. ಈ ಸಂದರ್ಭದಲ್ಲಿ ಶಿವಮೊಗ್ಗದ ಕುಂಸಿ ಸಮೀಪದ ಹೊಲವೊಂದರಲ್ಲಿ ಉಳುಮೆ ಮಾಡುವಲ್ಲಿ ನಿರತರಾಗಿರುವ ರೈತ ಮಹಿಳೆ ನೇಗಿಲು ಹಿಡಿದು ರಂಟೆ ಹೊಡೆಯುತ್ತಿರುವ ಪರಿ ಇದು... -ಚಿತ್ರ: ಶಿವಮೊಗ್ಗ ನಾಗರಾಜ್
ಮಲೆನಾಡಿನಲ್ಲಿ ಮುಂಗಾರು ಆರಂಭಗೊಂಡ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿದೆ. ಕೃಷಿಗೆ ಕಾರ್ಮಿಕರ ಅಭಾವ ಇರುವುದರಿಂದ ರೈತರು ತಮ್ಮ ಜಮೀನಿನ ಕೆಲಸ ತಾವೇ ಮಾಡುವ ಪರಿಸ್ಥಿತಿ ಇದೆ. ಈ ಸಂದರ್ಭದಲ್ಲಿ ಶಿವಮೊಗ್ಗದ ಕುಂಸಿ ಸಮೀಪದ ಹೊಲವೊಂದರಲ್ಲಿ ಉಳುಮೆ ಮಾಡುವಲ್ಲಿ ನಿರತರಾಗಿರುವ ರೈತ ಮಹಿಳೆ ನೇಗಿಲು ಹಿಡಿದು ರಂಟೆ ಹೊಡೆಯುತ್ತಿರುವ ಪರಿ ಇದು... -ಚಿತ್ರ: ಶಿವಮೊಗ್ಗ ನಾಗರಾಜ್
ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT