ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರ ಪ್ರಶಸ್ತಿ

Last Updated 1 ಅಕ್ಟೋಬರ್ 2016, 18:25 IST
ಅಕ್ಷರ ಗಾತ್ರ
ಹಿರಿಯ ನಾಗರಿಕ ಸೇವೆ ಹಾಗೂ ಕಲ್ಯಾಣ  ಕಾರ್ಯಕ್ರಮಗಳ ಅನುಷ್ಠಾನ ಪರಿಗಣಿಸಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ನೀಡಿರುವ ‘ರಾಷ್ಟ್ರ ಪ್ರಶಸ್ತಿ’ಯನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಶನಿವಾರ ದೆಹಲಿಯಲ್ಲಿ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಉಮಾಶ್ರೀ ಅವರಿಗೆ   ಪ್ರದಾನ ಮಾಡಿದರು.  ಕೇಂದ್ರ ಸಮಾಜ ಕಲ್ಯಾಣ  ಖಾತೆ ರಾಜ್ಯ ಸಚಿವ ಕೃಷ್ಣನ್ ಪಾಲ್‌ ಗುರ್್ಜಾರ್, ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್‌ ಇದ್ದರು.
ಹಿರಿಯ ನಾಗರಿಕ ಸೇವೆ ಹಾಗೂ ಕಲ್ಯಾಣ  ಕಾರ್ಯಕ್ರಮಗಳ ಅನುಷ್ಠಾನ ಪರಿಗಣಿಸಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ನೀಡಿರುವ ‘ರಾಷ್ಟ್ರ ಪ್ರಶಸ್ತಿ’ಯನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಶನಿವಾರ ದೆಹಲಿಯಲ್ಲಿ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಉಮಾಶ್ರೀ ಅವರಿಗೆ ಪ್ರದಾನ ಮಾಡಿದರು. ಕೇಂದ್ರ ಸಮಾಜ ಕಲ್ಯಾಣ ಖಾತೆ ರಾಜ್ಯ ಸಚಿವ ಕೃಷ್ಣನ್ ಪಾಲ್‌ ಗುರ್್ಜಾರ್, ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್‌ ಇದ್ದರು.
ಹಿರಿಯ ನಾಗರಿಕ ಸೇವೆ ಹಾಗೂ ಕಲ್ಯಾಣ  ಕಾರ್ಯಕ್ರಮಗಳ ಅನುಷ್ಠಾನ ಪರಿಗಣಿಸಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ನೀಡಿರುವ ‘ರಾಷ್ಟ್ರ ಪ್ರಶಸ್ತಿ’ಯನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಶನಿವಾರ ದೆಹಲಿಯಲ್ಲಿ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಉಮಾಶ್ರೀ ಅವರಿಗೆ ಪ್ರದಾನ ಮಾಡಿದರು. ಕೇಂದ್ರ ಸಮಾಜ ಕಲ್ಯಾಣ ಖಾತೆ ರಾಜ್ಯ ಸಚಿವ ಕೃಷ್ಣನ್ ಪಾಲ್‌ ಗುರ್್ಜಾರ್, ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್‌ ಇದ್ದರು.
ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT