ಒಖಿ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ ‘ಆಪರೇಷನ್ ಸಿನರ್ಜಿ’ಯಲ್ಲಿ ಪಾಲ್ಗೊಂಡ ರಕ್ಷಣಾ ಸಿಬ್ಬಂದಿಯನ್ನು ತಿರುವನಂತಪುರದ ಶಂಗುಮುಘಮ್ನಲ್ಲಿರುವ ಭಾರತೀಯ ವಾಯು ಪಡೆಯ ತಾಂತ್ರಿಕ ವಿಭಾಗದಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಭೇಟಿಯಾಗಿ ಅಭಿನಂದಿಸಿದರು –ಪಿಟಿಐ ಚಿತ್ರ