ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸತ್ಯಶೋಧಕ’ ನಾಟಕ

Last Updated 23 ಜೂನ್ 2015, 19:10 IST
ಅಕ್ಷರ ಗಾತ್ರ
ಹೆಣ್ಣು ಮಕ್ಕಳ ಉನ್ನತ ವಿದ್ಯಾಭ್ಯಾಸದ ಸಹಾಯಾರ್ಥವಾಗಿ ಹೊಸಕೋಟೆಯ ಸ್ಫೂರ್ತಿ ಮಹಿಳಾ ಮತ್ತು ಮಕ್ಕಳ ಸಾಮಾಜಿಕ, ಸಾಂಸ್ಕೃತಿಕ ಅಭಿವೃದ್ಧಿ ಕೇಂದ್ರ ಬೆಂಗಳೂರಿನ  ಎಡಿಎ ರಂಗಮಂದಿರದಲ್ಲಿ ಮಂಗಳವಾರ ಅತುಲ್‌ ಪೇಠೆ ನಿರ್ದೇಶನದ ‘ಸತ್ಯಶೋಧಕ’ ನಾಟಕ ಪ್ರದರ್ಶನ ಏರ್ಪಡಿಸಿತ್ತು. ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರ ಚಿಂತನೆಯ ಈ ಕ್ರಾಂತಿಕಾರಿ ನಾಟಕವನ್ನು ಹೆಗ್ಗೋಡಿನ ‘ಜನಮನದಾಟ’ ತಂಡದ ಕಲಾವಿದರು  ಪ್ರದರ್ಶಿಸಿದರು                 -–ಪ್ರಜಾವಾಣಿ ಚಿತ್ರ
ಹೆಣ್ಣು ಮಕ್ಕಳ ಉನ್ನತ ವಿದ್ಯಾಭ್ಯಾಸದ ಸಹಾಯಾರ್ಥವಾಗಿ ಹೊಸಕೋಟೆಯ ಸ್ಫೂರ್ತಿ ಮಹಿಳಾ ಮತ್ತು ಮಕ್ಕಳ ಸಾಮಾಜಿಕ, ಸಾಂಸ್ಕೃತಿಕ ಅಭಿವೃದ್ಧಿ ಕೇಂದ್ರ ಬೆಂಗಳೂರಿನ ಎಡಿಎ ರಂಗಮಂದಿರದಲ್ಲಿ ಮಂಗಳವಾರ ಅತುಲ್‌ ಪೇಠೆ ನಿರ್ದೇಶನದ ‘ಸತ್ಯಶೋಧಕ’ ನಾಟಕ ಪ್ರದರ್ಶನ ಏರ್ಪಡಿಸಿತ್ತು. ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರ ಚಿಂತನೆಯ ಈ ಕ್ರಾಂತಿಕಾರಿ ನಾಟಕವನ್ನು ಹೆಗ್ಗೋಡಿನ ‘ಜನಮನದಾಟ’ ತಂಡದ ಕಲಾವಿದರು ಪ್ರದರ್ಶಿಸಿದರು -–ಪ್ರಜಾವಾಣಿ ಚಿತ್ರ
ಹೆಣ್ಣು ಮಕ್ಕಳ ಉನ್ನತ ವಿದ್ಯಾಭ್ಯಾಸದ ಸಹಾಯಾರ್ಥವಾಗಿ ಹೊಸಕೋಟೆಯ ಸ್ಫೂರ್ತಿ ಮಹಿಳಾ ಮತ್ತು ಮಕ್ಕಳ ಸಾಮಾಜಿಕ, ಸಾಂಸ್ಕೃತಿಕ ಅಭಿವೃದ್ಧಿ ಕೇಂದ್ರ ಬೆಂಗಳೂರಿನ ಎಡಿಎ ರಂಗಮಂದಿರದಲ್ಲಿ ಮಂಗಳವಾರ ಅತುಲ್‌ ಪೇಠೆ ನಿರ್ದೇಶನದ ‘ಸತ್ಯಶೋಧಕ’ ನಾಟಕ ಪ್ರದರ್ಶನ ಏರ್ಪಡಿಸಿತ್ತು. ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರ ಚಿಂತನೆಯ ಈ ಕ್ರಾಂತಿಕಾರಿ ನಾಟಕವನ್ನು ಹೆಗ್ಗೋಡಿನ ‘ಜನಮನದಾಟ’ ತಂಡದ ಕಲಾವಿದರು ಪ್ರದರ್ಶಿಸಿದರು -–ಪ್ರಜಾವಾಣಿ ಚಿತ್ರ
ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT