ಹೆಣ್ಣು ಮಕ್ಕಳ ಉನ್ನತ ವಿದ್ಯಾಭ್ಯಾಸದ ಸಹಾಯಾರ್ಥವಾಗಿ ಹೊಸಕೋಟೆಯ ಸ್ಫೂರ್ತಿ ಮಹಿಳಾ ಮತ್ತು ಮಕ್ಕಳ ಸಾಮಾಜಿಕ, ಸಾಂಸ್ಕೃತಿಕ ಅಭಿವೃದ್ಧಿ ಕೇಂದ್ರ ಬೆಂಗಳೂರಿನ ಎಡಿಎ ರಂಗಮಂದಿರದಲ್ಲಿ ಮಂಗಳವಾರ ಅತುಲ್ ಪೇಠೆ ನಿರ್ದೇಶನದ ‘ಸತ್ಯಶೋಧಕ’ ನಾಟಕ ಪ್ರದರ್ಶನ ಏರ್ಪಡಿಸಿತ್ತು. ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರ ಚಿಂತನೆಯ ಈ ಕ್ರಾಂತಿಕಾರಿ ನಾಟಕವನ್ನು ಹೆಗ್ಗೋಡಿನ ‘ಜನಮನದಾಟ’ ತಂಡದ ಕಲಾವಿದರು ಪ್ರದರ್ಶಿಸಿದರು -–ಪ್ರಜಾವಾಣಿ ಚಿತ್ರ