ಎಐಡಿಎಸ್ಒ ಕರ್ನಾಟಕ ರಾಜ್ಯ ಸಮಿತಿಯು ಪ್ರಜಾವಾಣಿ ಸಹಯೋಗದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ಹೋಗಲಾಡಿಸಲು ಹಮ್ಮಿಕೊಂಡಿರುವ ಫೇಸ್ಬುಕ್ ಲೈವ್ ಉಪನ್ಯಾಸ ಕಾರ್ಯಕ್ರಮದಲ್ಲಿ ಜೀವಶಾಸ್ತ್ರ ವಿಷಯದ ಕುರಿತು ರಾಯಚೂರಿನ ವಿದ್ಯಾನಿಧಿ ಪಿಯು ಕಾಲೇಜು ಪ್ರಾಂಶುಪಾಲರಾದ ಡಾ.ಚಂದ್ರ ಗಿರೀಶ್ ಅವರಿಂದ ಪಾಠ.