ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಅಭಿವೃದ್ಧಿ ಸಂಸ್ಥೆ ಬಿ.ಎನ್.ಸುಧಾಕರ್, ವಿಜಯಾ ಬ್ಯಾಂಕ್ ಶಾಖೆ ವ್ಯವಸ್ಥಾಪಕ ಬಸವರಾಜ್, ಸರ್.ಎಂ.ವಿಶ್ವೇಶ್ವರಯ್ಯ ಕೈಗಾರಿಕಾ ಸಂಸ್ಥೆಯ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಆರ್.ಗೋವಿಂದರಾಜು, ಕಾರ್ಯದರ್ಶಿ ಶ್ರೀನಿವಾಸ್, ಉದ್ದಿಮೆದಾರರಾದ ಕೆ.ವಿ. ನಂಜುಂಡಗೌಡ, ಗಂಗಲಕ್ಷ್ಮಮ್ಮ ಭಾಗವಹಿಸಿದ್ದರು.