ನವೆಂಬರ್, ಡಿಸೆಂಬರ್ ವೇಳೆಗೆ ಸರ್ಕಾರ ಪತನ: ವಿರೋಧ ಪಕ್ಷದ ನಾಯಕ ಆರ್. ಅಶೋಕ
Political Crisis Karnataka: ಕಾಂಗ್ರೆಸ್ನ ಒಳಜಗಳ ತೀವ್ರಗೊಂಡಿದ್ದು, ನವೆಂಬರ್ ಅಥವಾ ಡಿಸೆಂಬರ್ ವೇಳೆಗೆ ಸರ್ಕಾರ ಪತನವಾಗಲಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ ಹಾಸನದಲ್ಲಿ ಭವಿಷ್ಯವಾಣಿ ಮಾಡಿದ್ದಾರೆ.Last Updated 20 ಅಕ್ಟೋಬರ್ 2025, 18:47 IST