ಶುಕ್ರವಾರ, 27 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಹಾಸನ (ಜಿಲ್ಲೆ)

ADVERTISEMENT

ಅರಕಲಗೂಡು | ಗ್ಯಾರಂಟಿ ಹೆಸರಲ್ಲಿ ಜನರ ಹಣ ಲೂಟಿ–ಎಚ್‌.ಡಿ.ಕುಮಾರಸ್ವಾಮಿ

ಕೊಡಕಹಳ್ಳಿ ಗ್ರಾಮದಲ್ಲಿ ನೂತನ ದೇವಾಲಯ ಉದ್ಘಾಟನೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ
Last Updated 27 ಫೆಬ್ರುವರಿ 2026, 7:41 IST
ಅರಕಲಗೂಡು | ಗ್ಯಾರಂಟಿ ಹೆಸರಲ್ಲಿ ಜನರ ಹಣ ಲೂಟಿ–ಎಚ್‌.ಡಿ.ಕುಮಾರಸ್ವಾಮಿ

ಬೇಲೂರು | ವಿದ್ಯಾರ್ಥಿಗಳಿಗೆ ಜವಾಬ್ದಾರಿ ಮುಖ್ಯ: ಸ್ವಾಮೀಜಿ

ಬೇಲೂರಿನ ಬಿಜಿಎಸ್ ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
Last Updated 27 ಫೆಬ್ರುವರಿ 2026, 7:41 IST
ಬೇಲೂರು | ವಿದ್ಯಾರ್ಥಿಗಳಿಗೆ ಜವಾಬ್ದಾರಿ ಮುಖ್ಯ: ಸ್ವಾಮೀಜಿ

ಅರಸೀಕೆರೆ | ಓರಗಲ್ ತಿಮ್ಮಪ್ಪ ಸ್ವಾಮಿ ಜಾತ್ರಾ ಮಹೋತ್ಸವ ಇಂದಿನಿಂದ

ಅರಸೀಕೆರೆಯ ಸುಕ್ಷೇತ್ರ ಓರಗಲ್ ಬೆಟ್ಟದಲ್ಲಿ ಫೆ. 27 ರಿಂದ ಮಾ. 1 ರವರೆಗೆ ಓರಗಲ್ ತಿಮ್ಮಪ್ಪ ಸ್ವಾಮಿಯ 36ನೇ ವರ್ಷದ ಜಾತ್ರಾ ಮಹೋತ್ಸವ ನಡೆಯಲಿದೆ. ಕಲ್ಯಾಣೋತ್ಸವ ಹಾಗೂ ಅನ್ನಸಂತರ್ಪಣೆ ಕುರಿತ ವಿವರ ಇಲ್ಲಿದೆ.
Last Updated 27 ಫೆಬ್ರುವರಿ 2026, 7:41 IST
ಅರಸೀಕೆರೆ | ಓರಗಲ್ ತಿಮ್ಮಪ್ಪ ಸ್ವಾಮಿ ಜಾತ್ರಾ ಮಹೋತ್ಸವ ಇಂದಿನಿಂದ

ಹಾಸನ | ಭೂಸ್ವಾಧೀನ ಪರಿಹಾರದಲ್ಲಿ ಅಕ್ರಮ: ಪ್ರತಿಭಟನೆ

ಯಗಚಿ ಜಲಾಶಯ ಯೋಜನೆಗಾಗಿ ಸ್ವಾಧೀನಪಡಿಸಿಕೊಂಡ ಜಮೀನಿನ ಪರಿಹಾರ ಮೊತ್ತವನ್ನು ಅಕ್ರಮವಾಗಿ ಪಾವತಿಸಲಾಗಿದೆ ಎಂದು ಆರೋಪಿಸಿ ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಭೀಮ್ ಆರ್ಮಿ ಪ್ರತಿಭಟನೆ ನಡೆಸಿತು.
Last Updated 27 ಫೆಬ್ರುವರಿ 2026, 7:41 IST
ಹಾಸನ | ಭೂಸ್ವಾಧೀನ ಪರಿಹಾರದಲ್ಲಿ ಅಕ್ರಮ: ಪ್ರತಿಭಟನೆ

ಹೊಳೆನರಸೀಪುರ | ಲಕ್ಷ್ಮೀನರಸಿಂಹಸ್ವಾಮಿ ಪಲ್ಲಕ್ಕಿ ಉತ್ಸವ

ಹೊಳೆನರಸೀಪುರದಲ್ಲಿ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮ ರಥೋತ್ಸವದ ಅಂಗವಾಗಿ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ಜರುಗಿತು. ಮಾದರಿ ಪೂಜೆ ಮತ್ತು ರಥಬೀದಿಯಲ್ಲಿ ಪ್ರಾಕಾರೋತ್ಸವ ನಡೆದವು.
Last Updated 27 ಫೆಬ್ರುವರಿ 2026, 7:41 IST
ಹೊಳೆನರಸೀಪುರ | ಲಕ್ಷ್ಮೀನರಸಿಂಹಸ್ವಾಮಿ ಪಲ್ಲಕ್ಕಿ ಉತ್ಸವ

ಕೇರಳಾಪುರ: ಸಂಭ್ರಮದ ವೀರಭದ್ರೇಶ್ವರ ರಥೋತ್ಸವ

ಹಾಸನ ಜಿಲ್ಲೆಯ ಕೇರಳಾಪುರದಲ್ಲಿ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಸಡಗರದಿಂದ ನಡೆಯಿತು. ಸಾವಿರಾರು ಭಕ್ತರು ರಥಕ್ಕೆ ಹಣ್ಣು-ಜವನ ಎಸೆದು ಭಕ್ತಿ ಸಮರ್ಪಿಸಿದರು. ವಿವಿಧ ರಾಜಕೀಯ ಗಣ್ಯರು ಭಾಗಿ.
Last Updated 27 ಫೆಬ್ರುವರಿ 2026, 7:40 IST
ಕೇರಳಾಪುರ: ಸಂಭ್ರಮದ ವೀರಭದ್ರೇಶ್ವರ ರಥೋತ್ಸವ

ತಂಬಾಕು ಬೆಳೆಗಾರರ ಸಮಸ್ಯೆ: ಪರಿಹಾರಕ್ಕೆ ಕ್ರಮ ಎಂದ ಎಚ್‌ಡಿಕೆ

ಕೊಣನೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ತಂಬಾಕು ಮಂಡಳಿ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದರು.
Last Updated 27 ಫೆಬ್ರುವರಿ 2026, 7:40 IST
ತಂಬಾಕು ಬೆಳೆಗಾರರ ಸಮಸ್ಯೆ: ಪರಿಹಾರಕ್ಕೆ ಕ್ರಮ ಎಂದ ಎಚ್‌ಡಿಕೆ
ADVERTISEMENT

ಹಳೇಬೀಡು | ಅಕ್ರಮ ಬಂಧನದಲ್ಲಿದ್ದ 18 ಕಾರ್ಮಿಕರ ರಕ್ಷಣೆ: ಇಬ್ಬರ ಬಂಧನ

ಕೆಲಸಕ್ಕೆ ಕರೆದೊಯ್ದು ಕೂಲಿಯನ್ನು ಕೊಡದೇ ಹೋಬಳಿಯ ಚಟ್ನಹಳ್ಳಿ ಗ್ರಾಮದಲ್ಲಿ ಅಕ್ರಮ ಬಂಧನದಲ್ಲಿ ಇರಿಸಲಾಗಿದ್ದ 18 ಕಾರ್ಮಿಕರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಾಗರಾಜ್‌ ಮತ್ತು ಮೋಹನೇಶ್‌ ಎಂಬವರನ್ನು ಬಂಧಿಸಲಾಗಿದೆ.
Last Updated 26 ಫೆಬ್ರುವರಿ 2026, 21:22 IST
ಹಳೇಬೀಡು | ಅಕ್ರಮ ಬಂಧನದಲ್ಲಿದ್ದ 18 ಕಾರ್ಮಿಕರ ರಕ್ಷಣೆ: ಇಬ್ಬರ ಬಂಧನ

ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ | ಡಿಕೆಶಿಗೆ ಜ್ಞಾನೋದಯವಾಗಿದೆ: ಕುಮಾರಸ್ವಾಮಿ

Karnataka Politics: ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅರಕಲಗೂಡಿನಲ್ಲಿ ಪ್ರತಿಕ್ರಿಯಿಸಿ ತೀವ್ರವಾಗಿ ಟೀಕಿಸಿದ್ದಾರೆ.
Last Updated 26 ಫೆಬ್ರುವರಿ 2026, 18:56 IST
ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ | ಡಿಕೆಶಿಗೆ ಜ್ಞಾನೋದಯವಾಗಿದೆ: ಕುಮಾರಸ್ವಾಮಿ

ಕೊಣನೂರು: ತಂಬಾಕಿಗೆ ವೈಜ್ಞಾನಿಕ ಬೆಲೆ ನೀಡಲು ಒತ್ತಾಯ– ಡಾ: ಮೋಹನ್ ಮಲ್ಲಪ್ಪ

Konanur tobacco ತಂಬಾಕಿಗೆ ವೈಜ್ಞಾನಿಕ ಬೆಲೆ ನೀಡಲು ಡಾ: ಮೋಹನ್ ಮಲ್ಲಪ್ಪ ಒತ್ತಾಯ.
Last Updated 26 ಫೆಬ್ರುವರಿ 2026, 6:37 IST
ಕೊಣನೂರು: ತಂಬಾಕಿಗೆ ವೈಜ್ಞಾನಿಕ ಬೆಲೆ ನೀಡಲು ಒತ್ತಾಯ– ಡಾ: ಮೋಹನ್ ಮಲ್ಲಪ್ಪ
ADVERTISEMENT
ADVERTISEMENT
ADVERTISEMENT