ಶನಿವಾರ, 17 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಹಾವೇರಿ (ಜಿಲ್ಲೆ)
ADVERTISEMENT
ರಾಕ್ ಗಾರ್ಡನ್ ಕಲಾ ನಿರ್ದೇಶಕಿ ವೇದಾರಾಣಿಗೆ ’ಕಿತ್ತೂರು ರಾಣಿ ಚನ್ನಮ್ಮ’ ಪ್ರಶಸ್ತಿ
Women Empowerment: ಹರಿಹರದ ಹರ ಜಾತ್ರಾ ಮಹೋತ್ಸವದಲ್ಲಿ ವೇದಾರಾಣಿ ದಾಸನೂರ ಅವರು ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಯನ್ನು ಸ್ವೀಕರಿಸಿದರು. ಶಿಗ್ಗಾವಿ ಉತ್ಸವ ರಾಕ್ ಗಾರ್ಡನ್ ಕಲಾ ಸೇವೆಗಾಗಿ ಈ ಗೌರವ ಲಭಿಸಿದೆ.
Last Updated 17 ಜನವರಿ 2026, 5:15 IST
ಅನ್ಯಾಯದ ವಿರುದ್ದ ಪ್ರಜಾಪ್ರಭುತ್ವದಡಿ ವಿರೋಧಿಸಿ: ಸಂಸದ ಬೊಮ್ಮಾಯಿ
Democratic Rights: ಶಿಗ್ಗಾವಿಯಲ್ಲಿ ನಡೆದ ಸಭೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅವರು ಅನ್ಯಾಯದ ವಿರುದ್ಧ ಪ್ರಜಾಪ್ರಭುತ್ವದಡಿ ಹೋರಾಟ ಮಾಡುವ ಅಗತ್ಯತೆ ಕುರಿತು ಮನವಿ ಮಾಡಿದರು ಮತ್ತು ಜನಪರ ಹೋರಾಟದ ನಿರ್ಧಾರ ಪ್ರಕಟಿಸಿದರು.
Last Updated 17 ಜನವರಿ 2026, 5:14 IST
ಬ್ಯಾಡಗಿ ಮಾರುಕಟ್ಟೆ: ಮೆಣಸಿನಕಾಯಿ ಆವಕದಲ್ಲಿ ಇಳಿಕೆ, ಬೆಲೆಯಲ್ಲಿ ಸ್ಥಿರತೆ
Chilli Prices Stability: ಬ್ಯಾಡಗಿ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶುಕ್ರವಾರ ಮೆಣಸಿನಕಾಯಿ ಮಾರಾಟವಾಗಿದ್ದು, ಆವಕದಲ್ಲಿ ಇಳಿಕೆ ಕಂಡು ಬಂದಿದೆ. ಮಕರ ಸಂಕ್ರಾಂತಿ ರಜೆ ಹಿನ್ನೆಲೆ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಮೆಣಸಿನಕಾಯಿ ಬಂದಿಲ್ಲ.
Last Updated 17 ಜನವರಿ 2026, 5:13 IST
ಸಮಯದ ಸದ್ಬಳಕೆಯೇ ಸಾಧನೆಯ ಮಂತ್ರ: ವಿಜಯ ಮಹಾಂತೇಶ ದಾನಮ್ಮನವರ
Time Utilisation Advice: ಹಾವೇರಿ: ‘ಸಮಯ ಅತ್ಯಮೂಲ್ಯ. ಅದರ ಸದ್ಬಳಕೆಯೇ ಸಾಧನೆಯ ಮಂತ್ರ. ಸಮಯವನ್ನು ಸರಿಯಾಗಿ ಬಳಸಿಕೊಂಡು ಬದುಕಿನಲ್ಲಿ ಬರುವ ತೊಂದರೆಗಳನ್ನು ಮೆಟ್ಟಿಲು ಮಾಡಿಕೊಂಡು ಎಲ್ಲರೂ ಸಾಧನೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಹೇಳಿದರು.
Last Updated 17 ಜನವರಿ 2026, 5:12 IST
9 ವರ್ಷದ ಬಾಲಕನಲ್ಲಿ ‘ಗೀಲನ್ ಬಾರೆ’ ಸೋಂಕು?
GBS Infection Case: ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಹಂಸಬಾವಿಯಲ್ಲಿ 9 ವರ್ಷದ ಬಾಲಕನೊಬ್ಬನ ದೇಹ ಸ್ವಾಧೀನ ಕಳೆದುಕೊಂಡಿದ್ದು, ಈತನಲ್ಲಿ ‘ಗೀಲನ್ ಬಾರೆ’ (ಜಿಬಿಎಸ್) ಸೋಂಕು ಇರುವ ಶಂಕೆ ವ್ಯಕ್ತವಾಗಿದೆ.
Last Updated 17 ಜನವರಿ 2026, 5:12 IST
ಕೇಂದ್ರದಿಂದ ಉದ್ಯೋಗಕ್ಕೆ ಕತ್ತರಿ: ಶಾಸಕ ಮಾನೆ ಆರೋಪ
Congress Allegation: ಹಾನಗಲ್: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಉದ್ಯೋಗಕ್ಕೆ ಕತ್ತರಿ ಹಾಕಿದೆ. ದೇಶವನ್ನು ಪ್ರಗತಿಯತ್ತ ತರಲು ಹಿಂದಿನ ಸರ್ಕಾರದ ರೂಪಿಸಿದ್ದ ಬಹುಪಾಲು ಯೋಜನೆಗಳನ್ನು ಬುಡಮೇಲು ಮಾಡಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಆರೋಪಿಸಿದರು.
Last Updated 17 ಜನವರಿ 2026, 5:12 IST
ಹಾವೇರಿ: ‘ಕರ್ಜಗಿ ಓಂ 112’ ಹೆಸರಿನ ಹೋರಿ ಸಾವು
Haveri Bull News: ಹಾವೇರಿ: ತಾಲೂಕಿನ ಕರ್ಜಗಿ ಗ್ರಾಮದ ಕರ್ಜಗಿ ಓಂ 112 ಹೆಸರಿನ ಹೋರಿ ಅನಾರೋಗ್ಯದಿಂದ ಸಾವನಪ್ಪಿದ ಘಟನೆ ಶುಕ್ರವಾರ ನಡೆದಿದೆ. ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೆಸರು ಮಾಡಿದ್ದ ಹೋರಿಯ ಸಾವಿಗೆ ಅಭಿಮಾನಿಗಳು ತೀವ್ರ ದುಃಖ ವ್ಯಕ್ತಪಡಿಸಿದರು.
Last Updated 17 ಜನವರಿ 2026, 5:11 IST
ADVERTISEMENT
ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ: ಶೇಖರಗೌಡ ರಾಮತ್ನಾಳ
Children Rights Protection: ಹಾವೇರಿ: ಮಕ್ಕಳ ಹಕ್ಕುಗಳ ರಕ್ಷಣೆ ಕೇವಲ ಇಲಾಖೆಗಳ ಜವಾಬ್ದಾರಿ ಅಲ್ಲ. ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.
Last Updated 17 ಜನವರಿ 2026, 5:11 IST
ರಾಣೆಬೆನ್ನೂರು: ಅಂಬಿಗರ ಚೌಡಯ್ಯ ಐಕ್ಯಮಂಟಪಕ್ಕೆ ವಿಶೇಷ ಪೂಜೆ
Spiritual Event: ರಾಣೆಬೆನ್ನೂರು: ತಾಲ್ಲೂಕಿನ ಚೌಡಯ್ಯದಾನಪುರ ಗ್ರಾಮದಲ್ಲಿ ಗುರುವಾರ ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಲಿಂ ಪಂ.ವೇದತೀರ್ಥ ವಿರುಪಾಕ್ಷ ಒಡೆಯರವರ ಸ್ಮರಣೋತ್ಸವ ಹಾಗೂ ಅಂಬಿಗರ ಚೌಡಯ್ಯ ಜಯಂತ್ಯುತ್ಸವವು ಗ್ರಾಮದ ಒಡೆಯರ ಚಿತ್ರಶೇಖರ
Last Updated 16 ಜನವರಿ 2026, 2:51 IST
ತಡಸ: ಅದ್ದೂರಿಯಾಗಿ ಜರುಗಿದ ಗಂಗೆಭಾವಿಯ ಜಾತ್ರಾ ರಥೋತ್ಸವ
Makar Sankranti: ಪ್ರತಿ ವರ್ಷದಂತೆ ಈ ವರ್ಷವೂ ಮಕರ ಸಂಕ್ರಾಂತಿ ಹಬ್ಬದ ದಿನದಂದು ಗಂಗೆಭಾವಿಯ ಜಾತ್ರಾ ಮಹೋತ್ಸವ ರಥೋತ್ಸವ ಸಾವಿರಾರು ಭಕ್ತರ ನಡುವೆ ಸಕಲ ವಾಧ್ಯ ಮೇಳದೊಂದಿಗೆ ಅದ್ದೂರಿಯಾಗಿ ಜರುಗಿತು.
Last Updated 16 ಜನವರಿ 2026, 2:50 IST
ADVERTISEMENT
<
1
2
...
1000
>
ADVERTISEMENT
ADVERTISEMENT