ಗುರುವಾರ, 12 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಹಾವೇರಿ (ಜಿಲ್ಲೆ)

ADVERTISEMENT

ಸರ್ಕಾರದ ಸಾಧನಾ ಸಮಾವೇಶ; ಪೆಂಡಾಲ್ ಕಳಚಿ ಬಿದ್ದು ವ್ಯಕ್ತಿಯೊಬ್ಬರಿಗೆ ತೀವ್ರ ಗಾಯ

Pandal Collapse: ಹಾವೇರಿ: ನಗರದಲ್ಲಿ ಫೆ. 14ರಂದು ನಡೆಯಲಿರುವ ರಾಜ್ಯ ಸರ್ಕಾರದ ಸಾಧನಾ ಸಮಾವೇಶಕ್ಕಾಗಿ ಹಾಕಿರುವ ಪೆಂಡಾಲ್ ಗಾಳಿಗೆ ಕಳಚಿಬಿದ್ದು, ಕಬ್ಬಿಣದ ಕಂಬಗಳು ಬಡಿದು ವ್ಯಕ್ತಿಯೊಬ್ಬರ ತಲೆಗೆ ತೀವ್ರ ಪೆಟ್ಟು ಬಿದ್ದಿದೆ.
Last Updated 12 ಫೆಬ್ರುವರಿ 2026, 10:19 IST
ಸರ್ಕಾರದ ಸಾಧನಾ ಸಮಾವೇಶ; ಪೆಂಡಾಲ್ ಕಳಚಿ ಬಿದ್ದು ವ್ಯಕ್ತಿಯೊಬ್ಬರಿಗೆ ತೀವ್ರ ಗಾಯ

ಏಕಾಗ್ರತೆಯಿಂದ ಓದಿ, ಪರೀಕ್ಷೆಯಲ್ಲಿ ಯಶಸ್ವಿಯಾಗಿ: ಮೋಹನ ದಂಡಿನ

‘ಪ್ರಜಾವಾಣಿ’ ಫೋನ್‌–ಇನ್‌ ಕಾರ್ಯಕ್ರಮ : ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮೋಹನ ದಂಡಿನ
Last Updated 12 ಫೆಬ್ರುವರಿ 2026, 6:06 IST
ಏಕಾಗ್ರತೆಯಿಂದ ಓದಿ, ಪರೀಕ್ಷೆಯಲ್ಲಿ ಯಶಸ್ವಿಯಾಗಿ: ಮೋಹನ ದಂಡಿನ

ಬ್ಯಾಡಗಿ | ನೇತ್ರ ತಪಾಸಣೆ: 44 ಜನರಿಗೆ ಶಸ್ತ್ರ ಚಿಕಿತ್ಸೆ 

Free Eye Camp: ಬ್ಯಾಡಗಿ: ಪಟ್ಟಣದ ಸ್ನೇಹ ಸದನದಲ್ಲಿ ರೋಟರಿ ಕ್ಲಬ್ ಮತ್ತು ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ವತಿಯಿಂದ ಬುಧವಾರ ನೇತ್ರ ಉಚಿತ ತಪಾಸಣಾ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ ಹಮ್ಮಿಕೊಳ್ಳಲಾಗಿತ್ತು. 44 ಜನರನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಗಿದೆ.
Last Updated 12 ಫೆಬ್ರುವರಿ 2026, 6:06 IST
ಬ್ಯಾಡಗಿ | ನೇತ್ರ ತಪಾಸಣೆ: 44 ಜನರಿಗೆ ಶಸ್ತ್ರ ಚಿಕಿತ್ಸೆ 

ರಕ್ತದಾನದಿಂದ ಮಾನವೀಯ ಮೌಲ್ಯ ವೃದ್ಧಿ: ಶ್ರೀನಿವಾಸ ಕಾಕಿ

Blood Donation Camp: ರಾಣೆಬೆನ್ನೂರು: ‘ಪ್ರತಿಯೊಬ್ಬರೂ ಜಾತಿ, ಮತ ಭೇದವಿಲ್ಲದೆ ರಕ್ತದಾನ ಮಾಡುವುದರಿಂದ ಮಾನವೀಯ ಮೌಲ್ಯಗಳು ಹೆಚ್ಚುತ್ತವೆ. ಸಮಾಜದಲ್ಲಿ ಸಹೋದರತ್ವ ಬೆಸೆಯುತ್ತದೆ’ ಎಂದು ಕಾಕಿ ಜನಸೇವಾ ಸಂಸ್ಥೆ ಅಧ್ಯಕ್ಷ ಶ್ರೀನಿವಾಸ ಕಾಕಿ ಹೇಳಿದರು.
Last Updated 12 ಫೆಬ್ರುವರಿ 2026, 6:06 IST
ರಕ್ತದಾನದಿಂದ ಮಾನವೀಯ ಮೌಲ್ಯ ವೃದ್ಧಿ: ಶ್ರೀನಿವಾಸ ಕಾಕಿ

ಮಾನವೀಯತೆ ಸಾರಿದ ವಚನ ಸಾಹಿತ್ಯ: ಜಿಲ್ಲಾಧಿಕಾರಿ ನಾಗರಾಜ

ಕಾಯಕ ಶರಣರ ಜಯಂತಿ
Last Updated 12 ಫೆಬ್ರುವರಿ 2026, 6:06 IST
ಮಾನವೀಯತೆ ಸಾರಿದ ವಚನ ಸಾಹಿತ್ಯ: ಜಿಲ್ಲಾಧಿಕಾರಿ ನಾಗರಾಜ

ಸರ್ಕಾರ ರೈತರ ಸಮಸ್ಯೆಗೆ ಪರಿಹಾರ ನೀಡಲಿ: ರಾಮಣ್ಣ ಕೆಂಚಳ್ಳೇರ

Rattihalli News: ‘ಸರ್ಕಾರ ಆತ್ಮಹತ್ಯೆ ಮಾಡಿಕೊಂಡ ರೈತರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬದಲು ಯಾವ ಪುರುಷಾರ್ಥಕ್ಕಾಗಿ ಸಾಧನಾ ಸಮಾವೇಶ ಮಾಡುತ್ತಿದ್ದಾರೆ’ ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಪ್ರಶ್ನಿಸಿದ್ದಾರೆ.
Last Updated 12 ಫೆಬ್ರುವರಿ 2026, 6:06 IST
ಸರ್ಕಾರ ರೈತರ ಸಮಸ್ಯೆಗೆ ಪರಿಹಾರ ನೀಡಲಿ: ರಾಮಣ್ಣ ಕೆಂಚಳ್ಳೇರ

ಹಾನಗಲ್: ₹1.30 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ

Hanagal Development: ಹಾನಗಲ್: ತಾಲ್ಲೂಕಿನ ಕೆಲವರಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ₹1.30 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಬುಧವಾರ ಭೂಮಿಪೂಜೆ ನೆರವೇರಿಸಿದರು. ಕರೆಕ್ಯಾತನಹಳ್ಳಿ ಗ್ರಾಮದಲ್ಲಿ ₹55 ಲಕ್ಷ
Last Updated 12 ಫೆಬ್ರುವರಿ 2026, 6:06 IST
ಹಾನಗಲ್: ₹1.30 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ
ADVERTISEMENT

ಶಿಗ್ಗಾವಿ: ಹೋತನಹಳ್ಳಿ ಕೃಷಿ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ

Agriculture Society: ಶಿಗ್ಗಾವಿ: ತಾಲ್ಲೂಕಿನ ಹೋತನಹಳ್ಳಿ ಗ್ರಾಮದ ವ್ಯವಸಾಯ ಸೇವಾ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ನೂತನ ಅಧ್ಯಕ್ಷ ನಿಂಗಪ್ಪ ಕೊಡಶೆಟ್ಟರ, ಉಪಾಧ್ಯಕ್ಷ ವೀರಭದ್ರಪ್ಪ ಬೈಲವಾಳ ಹಾಗೂ ಸದಸ್ಯರನ್ನು ಗ್ರಾಮಸ್ಥರು
Last Updated 12 ಫೆಬ್ರುವರಿ 2026, 6:06 IST
ಶಿಗ್ಗಾವಿ: ಹೋತನಹಳ್ಳಿ ಕೃಷಿ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಬಿಜೆಪಿ ಮನವಿ

BJP Protest: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರು ವಿದೇಶಕ್ಕೆ ಹೋದ ಸಂದರ್ಭದಲ್ಲಿ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತು ಅವಹೇಳನಕಾರಿ ಮಾತುಗಳಿಂದ ಅವಮಾನಿಸಿರುವುದನ್ನು ಖಂಡಿಸಿ ಮಂಗಳವಾರ ಬಿಜೆಪಿ ಮಹಿಳಾ ಮೋರ್ಚಾ ಘಟಕದ
Last Updated 12 ಫೆಬ್ರುವರಿ 2026, 6:06 IST
ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಬಿಜೆಪಿ ಮನವಿ

ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಮೂಡಿಸಿಕೊಳ್ಳಿ: ಮೈತ್ರೇಯಿ ಕುಮಾರ

Science Awareness: ರಾಣೇಬೆನ್ನೂರು: ‘21ನೇ ಶತಮಾನ ವಿಜ್ಞಾನ, ತಂತ್ರಜ್ಞಾನದ ಯುಗವಾಗಿದೆ. ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಯಲು ವೈಜ್ಞಾನಿಕ ಜಾಗೃತಿ ಕಾರ್ಯಕ್ರಮವನ್ನು ಶಿಕ್ಷಕರು ಉತ್ತೇಜಿಸಬೇಕಿದೆ. ಮಕ್ಕಳಲ್ಲಿ ಚಿಂತನಾಶೀಲ ಮನೋಭಾವ ಬೆಳೆಯಬೇಕಿದೆ’
Last Updated 12 ಫೆಬ್ರುವರಿ 2026, 6:05 IST
ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಮೂಡಿಸಿಕೊಳ್ಳಿ: ಮೈತ್ರೇಯಿ ಕುಮಾರ
ADVERTISEMENT
ADVERTISEMENT
ADVERTISEMENT