ಮಂಗಳವಾರ, 13 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಆರೋಗ್ಯ
ADVERTISEMENT
Positive Mindset: ಆಶಾವಾದ ಫಲಗಳು
Positive Mindset: ದೈನಂದಿನ ಜೀವನದಲ್ಲಿ ಸಂಕಷ್ಟದ ಸನ್ನಿವೇಶ ಎದುರಾದಾಗ ಕೆಲವರು ಖಿನ್ನತೆಗೆ ಒಳಗಾಗುತ್ತಾರೆ. ಕಾಯಿಲೆಗಳು ಬಂದಾಗ ಬದುಕೇ ಮುಗಿಯಿತು ಎಂದು ವ್ಯಥೆಪಡುತ್ತಾರೆ. ಸೋಲುಗಳು, ಸಮಸ್ಯೆಗಳು ಮತ್ತು ನಿರಾಸೆಗಳು ಕಾಡುತ್ತಿದ್ದರೆ ಹತಾಶೆಗೆ ಒಳಗಾಗುತ್ತಾರೆ.
Last Updated 13 ಜನವರಿ 2026, 1:00 IST
ಕೃತಕ ಸೌಂದರ್ಯದ ಆಸೆಗೆ ಮೂತ್ರಪಿಂಡದ ‘ದಂಡ’
Cosmetic Side Effects:ಸುಂದರವಾಗಿ ಕಾಣಬೇಕೆಂದು, ವಯಸ್ಸು ಮರೆಮಾಚಲೆಂದು, ಗೌರವರ್ಣದ ತ್ವಚೆಗಾಗಿ - ಹೀಗೆ ಒಂದಿಲ್ಲೊಂದು ಕಾರಣದಿಂದ ಇವುಗಳ ಬಳಕೆ ದಿನೇ ದಿನೇ ಹೆಚ್ಚುತ್ತಿದೆ. ಇವುಗಳ ವಿಪರೀತ ಬಳಕೆಯಿಂದ ಕೆಲವೊಮ್ಮೆ ಆರೋಗ್ಯದ ಏರುಪೇರು, ಅದರಲ್ಲೂ ಕಿಡ್ನಿರೋಗಗಳು ಬರಬಹುದೆಂದು ನಿಮಗೆ ತಿಳಿದಿದೆಯೇ?
Last Updated 13 ಜನವರಿ 2026, 0:13 IST
ಸ್ಪರ್ಶ್ ಆಸ್ಪತ್ರೆಯಲ್ಲಿ 75 ವಷದ ತಾಯಿಯಿಂದ ಮಗನಿಗೆ ಮರುಜೀವ
Kidney Transplant: ಬೆಂಗಳೂರಿನ ಯಶವಂತಪುರ ಸ್ಪರ್ಶ್ ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ರೊಬೊಟಿಕ್ ತಂತ್ರಜ್ಞಾನ ಬಳಸಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು 75 ವರ್ಷದ ತಾಯಿ ಮಗನಿಗೆ ಮರು ಜೀವ ಮತ್ತು ಜೀವನವನ್ನು ಒದಗಿಸಿಕೊಟ್ಟಿದ್ದಾರೆ.
Last Updated 12 ಜನವರಿ 2026, 15:24 IST
ಗರ್ಭಿಣಿಯರಿಗೆ ಮಧುಮೇಹ ಬರಲು ಕಾರಣಗಳಿವು...
Pregnancy Health: ಗರ್ಭಾವಸ್ಥೆಯಲ್ಲಿ ಮಧುಮೇಹ ಬಂದರೆ ತಾಯಿ ಹಾಗೂ ಮಗುವಿಗೆ ವಿವಿಧ ಬಗೆಯ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ. ಗರ್ಭಾವಸ್ಥೆಯ ಮಧುಮೇಹ ಮೆಲ್ಲಿಟಸ್ ಮಧುಮೇಹದ ಒಂದು ರೂಪವಾಗಿದ್ದು, ಹಾರ್ಮೋನ್ ವೈಪರೀತ್ಯದಿಂದ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚುತ್ತದೆ.
Last Updated 12 ಜನವರಿ 2026, 12:27 IST
ಇನ್ಸುಲಿನ್ಗೆ 104 ವರ್ಷ: ಜೀವರಕ್ಷಕ ಜೀವನಪರ್ಯಂತ ಬೇಕೇ ಎಂಬುದರ ಸತ್ಯ, ಮಿಥ್ಯ
Diabetes Treatment: ಮನುಷ್ಯನ ಚಟುವಟಿಕೆಗೆ ಅತಿ ಅಗತ್ಯವಾದ, ಜೀವಕೋಶಗಳ ರಚನೆಗೆ ಬೇಕಾದ ಗ್ಲೂಕೋಸ್ ಉತ್ಪಾದನೆ ಮತ್ತು ಅದರ ಸಮತೋಲನ ಹಾರ್ಮೋನುಗಳ ಮೇಲೆ ಅವಲಂಬಿತವಾಗಿದೆ. ಈ ವ್ಯವಸ್ಥೆಯಲ್ಲಿ ಏರುಪೇರು ಉಂಟಾದಾಗ ಮಧುಮೇಹ ಕಾಣಿಸಿಕೊಳ್ಳುತ್ತದೆ.
Last Updated 12 ಜನವರಿ 2026, 10:09 IST
ಮಕ್ಕಳಲ್ಲಿನ ಬೊಜ್ಜಿಗೆ ಕಾರಣವೇನು? ಇಲ್ಲಿದೆ ಮಾಹಿತಿ
Body Mass Index: ಇತ್ತೀಚೆಗೆ ಚಿಕ್ಕಮಕ್ಕಳಲ್ಲಿ ಬಾಡಿ ಮಾಸ್ ಇಂಡೆಕ್ಸ್ ಅಳತೆ ಶೇ.95ಕ್ಕಿಂತ ಅಧಿಕವಾಗುತ್ತಿರುವುದರಿಂದ ಬೊಜ್ಜು ಹೆಚ್ಚುತ್ತಿದೆ. ಇದು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಹೆಚ್ಚಿನ ಜಾಗೃತಿಯ ಅಗತ್ಯವಿದೆ.
Last Updated 11 ಜನವರಿ 2026, 22:50 IST
ಮಧುಮೇಹಿಗಳು ಸೇವಿಸಬಹುದಾದ ಹಣ್ಣುಗಳಿವು
Diabetes Health Tips: ಮಧುಮೇಹದ ಸಮಸ್ಯೆ ಇರುವವರು ಹಣ್ಣು ಸೇವಿಸಬಾರದು ಎನ್ನುವ ತಪ್ಪು ಕಲ್ಪನೆ ಇದೆ. ಆದರೆ ಸರಿಯಾದ ಹಣ್ಣುಗಳನ್ನು ಆಯ್ಕೆ ಮಾಡಿದರೆ ದೇಹಕ್ಕೆ ಅಗತ್ಯವಾದ ಫೈಬರ್, ವಿಟಮಿನ್, ಖನಿಜ ಮತ್ತು ಆ್ಯಂಟಿ ಆಕ್ಸಿಡೆಂಟ್ಗಳನ್ನು ಪಡೆಯಬಹುದು.
Last Updated 11 ಜನವರಿ 2026, 15:22 IST
ADVERTISEMENT
ಸಂಕ್ರಾಂತಿ: ಎಳ್ಳು ಆಚರಣೆಗಷ್ಟೇ ಸೀಮಿತವಲ್ಲ, 'ಆರೋಗ್ಯ ಪಾಲನಾ' ಪದ್ಧತಿಯೂ ಹೌದು
Winter Nutrition: ಚಳಿಗಾಲ ಆರಂಭವಾಗುತ್ತಿದ್ದಂತೆ ದೇಹಕ್ಕೆ ಶಾಖ ಮತ್ತು ಶಕ್ತಿಯ ಅಗತ್ಯ ಹೆಚ್ಚಾಗುತ್ತದೆ. ಪೋಷಣಾ ಶಾಸ್ತ್ರದ ಪ್ರಕಾರ ಎಳ್ಳು ದೇಹಕ್ಕೆ ಅಗತ್ಯವಾದ ಫ್ಯಾಟಿ ಆಸಿಡ್ಸ್, ಕ್ಯಾಲ್ಸಿಯಂ ಮತ್ತು ಉತ್ಕರ್ಷಣ ನಿರೋಧಕಗಳನ್ನು ನೀಡುವ ಶ್ರೇಷ್ಠ ಆಹಾರವಾಗಿದೆ.
Last Updated 11 ಜನವರಿ 2026, 14:00 IST
ಸುಖಾ ಸುಮ್ಮನೆ ಆ್ಯಂಟಿಬಯೊಟಿಕ್ ಬಳಸುವ ಮುನ್ನ ಇರಲಿ ಎಚ್ಚರ
Antibiotic Resistance: ಇತ್ತೀಚಿನ ದಿನಗಳಲ್ಲಿ ಆಂಟಿಬಯೋಟಿಕ್ಗಳ ಅತಿಯಾದ ಬಳಕೆ ಒಂದು ದೊಡ್ಡ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಅಗತ್ಯವಿಲ್ಲದ ಸಂದರ್ಭಗಳಲ್ಲಿ ಅಥವಾ ವೈದ್ಯರ ಸಲಹೆ ಇಲ್ಲದೆ ಆಂಟಿಬಯೋಟಿಕ್ಗಳನ್ನು ಬಳಸುವುದು ಆರೋಗ್ಯಕ್ಕೆ ಗಂಭೀರ ಅಪಾಯಗಳನ್ನುಂಟುಮಾಡುತ್ತದೆ.
Last Updated 10 ಜನವರಿ 2026, 9:30 IST
ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಸೇವನೆಯಿಂದ ಸಿಗುವ ಪ್ರಮುಖ ಲಾಭಗಳಿವು
Amla Ayurveda Benefits: ಸಾಮಾನ್ಯವಾಗಿ ಆಮ್ಲಾ ಅಥವಾ ಭಾರತೀಯ ನೆಲ್ಲಿಕಾಯಿ ಎಂದು ಕರೆಯಲ್ಪಡುವ ಅಮಲಕಿ ಸಾಂಪ್ರದಾಯಿಕ ಭಾರತೀಯ ಆರೋಗ್ಯ ಪದ್ಧತಿಗಳಲ್ಲಿ ಅತ್ಯಂತ ಮೌಲ್ಯಯುತ ಹಣ್ಣುಗಳಲ್ಲಿ ಒಂದಾಗಿದೆ. ಸುಲಭವಾಗಿ ಲಭ್ಯವಿರುವ ಈ ಹಣ್ಣು ಅಗಾಧ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.
Last Updated 10 ಜನವರಿ 2026, 2:30 IST
ADVERTISEMENT
<
1
2
...
451
>
ADVERTISEMENT
ADVERTISEMENT