ಬಳಿಕ ಮಾತನಾಡಿದ ವಿಚಾರವಾದಿ ಪ್ರೊ. ನರೇಂದ್ರ ನಾಯಕ್, ‘ಬ್ಲ್ಯಾಕ್ ಮ್ಯಾಜಿಕ್ ಬಗ್ಗೆ ನನಗೆ ಏಪ್ರಿಲ್ 23 ರಂದು ಮಾಹಿತಿ ಲಭಿಸಿದ್ದು, ನಾನೂ ಹುಡುಕಾಡಿದ್ದೆ. ಆದರೆ ಯಾವುದೇ ವಸ್ತುಗಳು ಲಭ್ಯವಾಗಿರಲಿಲ್ಲ. ಆದರೆ ಗುರುವಾರ ಮಾಟಮಂತ್ರಕ್ಕೆ ಸಂಬಂಧಿಸಿದಂತೆ ದಾರದಿಂದ ಸುತ್ತಿದ ಗೊಂಬೆ, ಲಿಂಬೆ ಹಣ್ಣುಗಳು ಪತ್ತೆಯಾಗಿವೆ’ ಎಂದು ತಿಳಿಸಿದ್ದಾರೆ.