ಕೊರೊನಾ ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ. ಮಳೆಗಾಲ ಆರಂಭ ಆಗಿರುವುದರಿಂದ ಶೀತ ಜ್ವರ, ನೆಗಡಿ, ಕೆಮ್ಮು ಬರುವುದು ಸಾಮಾನ್ಯ. ನಿಮಗೆ ಯಾವುದೇ ರೀತಿಯ ಲಕ್ಷಣ ಕಂಡುಬಂದ ಕೂಡಲೇ ನಿಮ್ಮ ಹತ್ತಿರದ ಫೀವರ್ ಕ್ಲಿನಿಕ್ ಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆಯಿರಿ. ಪಾರ್ಥಮಿಕ ಹಂತದಲ್ಲೇ ಎಚ್ಚರ ವಹಿಸಿದರೆ ಚಿಕಿತ್ಸ ಸುಲಭ.@CMofKarnatakapic.twitter.com/NadYfHtiuT