<p><strong>ಬೆಂಗಳೂರು: </strong>ಕೊರೊನಾ ವೈರಸ್ ವಿರುದ್ಧ ದೇಹದಲ್ಲಿ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳಲು ಆಯುಷ್ ಇಲಾಖೆಯು ನಾಗರಿಕರೆ ಕೆಲ ಸಲಹೆಗಳನ್ನು ನೀಡಿದೆ.</p>.<p><strong>ಇಲಾಖೆ ನೀಡಿರುವ ಸಲಹೆಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ</strong></p>.<p>* ಕುಡಿಯಲು ಯಾವಾಗಲೂ ಬಿಸಿನೀರು ಉಪಯೋಗಿಸಬೇಕು</p>.<p>* ಪ್ರತಿದಿನ ಯೋಗಾಸನ, ಪ್ರಾಣಾಯಾಮವನ್ನು ಕನಿಷ್ಠ 30 ನಿಮಿಷ ಮಾಡಬೇಕು</p>.<p>* ಅರಿಸಿನ, ಜೀರಿಗೆ, ಬೆಳ್ಳುಳ್ಳಿ ಮತ್ತು ಧನಿಯಾಗಳನ್ನು ಆಹಾರದಲ್ಲಿ ಬಳಸಬೇಕು</p>.<p>* ಅರಿಸಿನ ಬೆರೆಸಿದ ಹಾಲು ಕುಡಿಯುವುದು ಒಳ್ಳೆಯದು</p>.<p>* ಗಿಡಮೂಲಿಕೆ ಬಳಸಿ ತಯಾರಿಸಿ ಚಹಾವನ್ನು ಕುಡಿಯುವುದು</p>.<p>* ಪುದಿನ ಎಲೆಗಳನ್ನು ಬಿಸಿನೀರಿಗೆ ಹಾಕಿ, ಹಬೆಯನ್ನು ತೆಗೆದುಕೊಳ್ಳಬೇಕು</p>.<p>* ಕೆಮ್ಮು ಅಥವಾ ಗಂಟಲಿನ ಕಿರಿಕಿರಿ ಇದ್ದಲ್ಲಿ ಸಕ್ಕರೆ ಅಥವಾ ಜೇನುತುಪ್ಪದಲ್ಲಿ ಲವಂಗ ಪುಡಿಯನ್ನು ಬೆರೆಸಿ, ದಿನಕ್ಕೆ ಎರಡರಿಂದ ಮೂರುಬಾರಿ ಸೇವಿಸಬೇಕು</p>.<p>* ಎಳ್ಳೆಣ್ಣೆ, ಕೊಬ್ಬರಿ ಎಣ್ಣೆ ಅಥವಾ ತುಪ್ಪವನ್ನು ಮೂಗಿನ ಎರಡೂ ಹೊಳ್ಳೆಗಳಿಗೆ ದಿನಕ್ಕೆ ಎರಡು ಬಾರಿ ಸವರಿಕೊಳ್ಳಬೇಕು</p>.<p>* ಒಂದು ಟೇಬಲ್ ಚಮಚ ಎಳ್ಳೆಣ್ಣೆ ಅಥವಾ ತೆಂಗಿನ ಎಣ್ಣೆಯನ್ನು ಎರಡು-ಮೂರು ನಿಮಿಷ ಬಾಯಿಯಲ್ಲಿಟ್ಟು ಉಗುಳಬೇಕು. ನಂತರ ಬಿಸಿನೀರಿನಿಂದ ಬಾಯಿ ಮುಕ್ಕಳಿಸಬೇಕು. ಈ ವಿಧಾನವನ್ನು ದಿನಕ್ಕೆ ಎರಡು ಬಾರಿ ಮಾಡಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೊರೊನಾ ವೈರಸ್ ವಿರುದ್ಧ ದೇಹದಲ್ಲಿ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳಲು ಆಯುಷ್ ಇಲಾಖೆಯು ನಾಗರಿಕರೆ ಕೆಲ ಸಲಹೆಗಳನ್ನು ನೀಡಿದೆ.</p>.<p><strong>ಇಲಾಖೆ ನೀಡಿರುವ ಸಲಹೆಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ</strong></p>.<p>* ಕುಡಿಯಲು ಯಾವಾಗಲೂ ಬಿಸಿನೀರು ಉಪಯೋಗಿಸಬೇಕು</p>.<p>* ಪ್ರತಿದಿನ ಯೋಗಾಸನ, ಪ್ರಾಣಾಯಾಮವನ್ನು ಕನಿಷ್ಠ 30 ನಿಮಿಷ ಮಾಡಬೇಕು</p>.<p>* ಅರಿಸಿನ, ಜೀರಿಗೆ, ಬೆಳ್ಳುಳ್ಳಿ ಮತ್ತು ಧನಿಯಾಗಳನ್ನು ಆಹಾರದಲ್ಲಿ ಬಳಸಬೇಕು</p>.<p>* ಅರಿಸಿನ ಬೆರೆಸಿದ ಹಾಲು ಕುಡಿಯುವುದು ಒಳ್ಳೆಯದು</p>.<p>* ಗಿಡಮೂಲಿಕೆ ಬಳಸಿ ತಯಾರಿಸಿ ಚಹಾವನ್ನು ಕುಡಿಯುವುದು</p>.<p>* ಪುದಿನ ಎಲೆಗಳನ್ನು ಬಿಸಿನೀರಿಗೆ ಹಾಕಿ, ಹಬೆಯನ್ನು ತೆಗೆದುಕೊಳ್ಳಬೇಕು</p>.<p>* ಕೆಮ್ಮು ಅಥವಾ ಗಂಟಲಿನ ಕಿರಿಕಿರಿ ಇದ್ದಲ್ಲಿ ಸಕ್ಕರೆ ಅಥವಾ ಜೇನುತುಪ್ಪದಲ್ಲಿ ಲವಂಗ ಪುಡಿಯನ್ನು ಬೆರೆಸಿ, ದಿನಕ್ಕೆ ಎರಡರಿಂದ ಮೂರುಬಾರಿ ಸೇವಿಸಬೇಕು</p>.<p>* ಎಳ್ಳೆಣ್ಣೆ, ಕೊಬ್ಬರಿ ಎಣ್ಣೆ ಅಥವಾ ತುಪ್ಪವನ್ನು ಮೂಗಿನ ಎರಡೂ ಹೊಳ್ಳೆಗಳಿಗೆ ದಿನಕ್ಕೆ ಎರಡು ಬಾರಿ ಸವರಿಕೊಳ್ಳಬೇಕು</p>.<p>* ಒಂದು ಟೇಬಲ್ ಚಮಚ ಎಳ್ಳೆಣ್ಣೆ ಅಥವಾ ತೆಂಗಿನ ಎಣ್ಣೆಯನ್ನು ಎರಡು-ಮೂರು ನಿಮಿಷ ಬಾಯಿಯಲ್ಲಿಟ್ಟು ಉಗುಳಬೇಕು. ನಂತರ ಬಿಸಿನೀರಿನಿಂದ ಬಾಯಿ ಮುಕ್ಕಳಿಸಬೇಕು. ಈ ವಿಧಾನವನ್ನು ದಿನಕ್ಕೆ ಎರಡು ಬಾರಿ ಮಾಡಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>