ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಟ್ರೆಂಡಿಂಗ್

ADVERTISEMENT

ಚಿನಕುರಳಿ Cartoon: 19 ಏಪ್ರಿಲ್ 2024

ಚಿನಕುರಳಿ Cartoon: 19 ಏಪ್ರಿಲ್ 2024
Last Updated 19 ಏಪ್ರಿಲ್ 2024, 2:14 IST
ಚಿನಕುರಳಿ Cartoon: 19 ಏಪ್ರಿಲ್ 2024

ಚುರುಮುರಿ: ಜಗವೇ ನಾಟಕರಂಗ!

ಚುರುಮುರಿ
Last Updated 18 ಏಪ್ರಿಲ್ 2024, 19:29 IST
ಚುರುಮುರಿ: ಜಗವೇ ನಾಟಕರಂಗ!

ನೇಹಾ ಕೊಲೆ: ಎನ್‌ಕೌಂಟರ್‌ ಕಾನೂನು ಜಾರಿಯಾಗಬೇಕು– ಸಚಿವ ಸಂತೋಷ ಲಾಡ್

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಅತ್ಯಂತ ಖಂಡನೀಯವಾಗಿದ್ದು, ಇಂತಹ ಪ್ರಕರಣದ ಆರೋಪಿಗೆ ಎನ್'ಕೌಂಟರ್ ಕಾನೂನು ಜಾರಿಗೆ ಬರಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
Last Updated 19 ಏಪ್ರಿಲ್ 2024, 6:41 IST
ನೇಹಾ ಕೊಲೆ: ಎನ್‌ಕೌಂಟರ್‌ ಕಾನೂನು ಜಾರಿಯಾಗಬೇಕು– ಸಚಿವ ಸಂತೋಷ ಲಾಡ್

ವಿದ್ಯಾರ್ಥಿನಿ ನೇಹಾ ಕೊಲೆ ಲವ್‌ ಜಿಹಾದ್‌ ಅಲ್ಲ: ಗೃಹ ಸಚಿವ ಜಿ. ಪರಮೇಶ್ವರ

‘ಹುಬ್ಬಳ್ಳಿಯ ಕಾಲೇಜೊಂದರ ಆವರಣದಲ್ಲಿ ನಡೆದ ವಿದ್ಯಾರ್ಥಿನಿ ಕೊಲೆ ಪ್ರಕರಣ ಲವ್‌ ಜಿಹಾದ್‌ ಅಲ್ಲ’ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.
Last Updated 19 ಏಪ್ರಿಲ್ 2024, 8:19 IST
ವಿದ್ಯಾರ್ಥಿನಿ ನೇಹಾ ಕೊಲೆ ಲವ್‌ ಜಿಹಾದ್‌ ಅಲ್ಲ: ಗೃಹ ಸಚಿವ ಜಿ. ಪರಮೇಶ್ವರ

ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

ಪೂರ್ವ ನಾಗಾಲ್ಯಾಂಡ್‌ನ ಆರು ಜಿಲ್ಲೆಗಳಲ್ಲಿ ಶುಕ್ರವಾರ ಯಾರೊಬ್ಬರೂ ಮನೆಯಿಂದ ಹೊರಗೆ ಬಂದು ಮತ ಚಲಾಯಿಸಲಿಲ್ಲ. ಈ ಭಾಗದ ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳನ್ನು ಹೊರತುಪಡಿಸಿದರೆ, ಮತದಾರರು ಸುಳಿಯಲಿಲ್ಲ.
Last Updated 19 ಏಪ್ರಿಲ್ 2024, 13:10 IST
ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

ಧಾರವಾಡ ಲೋಕಸಭಾ ಕ್ಷೇತ್ರ: ದಿಂಗಾಲೇಶ್ವರ ಸಾಮೀಜಿ ವಿರುದ್ಧ 3 ಅಪರಾಧ ಪ್ರಕರಣ

ಪಕ್ಷೇತರ ಅಭ್ಯರ್ಥಿಯಾಗಿ ಧಾರವಾಡ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಗದಗ ಜಿಲ್ಲೆಯ ಬಾಳೆಹೊಸೂರ–ಶಿರಹಟ್ಟಿಯ ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಸಾಮೀಜಿ ವಿರುದ್ಧ ಮೂರು ಅಪರಾಧ ಪ್ರಕರಣಗಳು ಇವೆ.
Last Updated 18 ಏಪ್ರಿಲ್ 2024, 12:57 IST
ಧಾರವಾಡ ಲೋಕಸಭಾ ಕ್ಷೇತ್ರ: ದಿಂಗಾಲೇಶ್ವರ ಸಾಮೀಜಿ ವಿರುದ್ಧ 3 ಅಪರಾಧ ಪ್ರಕರಣ

ನನ್ನನ್ನು ಸೋಲಿಸಿದ್ದೀರಿ, ಯಾರನ್ನು ನಂಬುವುದು?: ರಮೇಶ್‌ ಕುಮಾರ್‌

ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಮಾಜಿ ಸಚಿವ ರಮೇಶ್‌ ಕುಮಾರ್‌ ಪ್ರಶ್ನೆ
Last Updated 18 ಏಪ್ರಿಲ್ 2024, 17:02 IST
ನನ್ನನ್ನು ಸೋಲಿಸಿದ್ದೀರಿ, ಯಾರನ್ನು ನಂಬುವುದು?: ರಮೇಶ್‌ ಕುಮಾರ್‌
ADVERTISEMENT

ಮಂದಿರದಲ್ಲಿ ಮತ ಯಾಚನೆಗೆ ಆಕ್ಷೇಪ: ಶಾಸಕ ಕಾಮತ್–ಮೊಕ್ತೇಸರ ನಡುವೆ ಮಾತಿನ ಚಕಮಕಿ

ಮಂಗಳೂರಿನ ಉರ್ವ ಚಿಲಿಂಬಿಯ ಶಿರ್ಡಿ ಸಾಯಿಬಾಬಾ ದೇವಸ್ಥಾನದ ಬಳಿ ಮತ ಯಾಚನೆ ಮಾಡುವ ವಿಚಾರದಲ್ಲಿ ಶಾಸಕ ವೇದವ್ಯಾಸ ಕಾಮತ್‌ ಹಾಗೂ ಮಂದಿರದ ಮೊಕ್ತೇಸರ ವಿಶ್ವಾಸ್‌ದಾಸ್‌ ನಡುವೆ ಗುರುವಾರ ಸಂಜೆ ಮಾತಿನ ಚಕಮಕಿ ನಡೆಯಿತು
Last Updated 18 ಏಪ್ರಿಲ್ 2024, 14:32 IST
ಮಂದಿರದಲ್ಲಿ ಮತ ಯಾಚನೆಗೆ ಆಕ್ಷೇಪ: ಶಾಸಕ ಕಾಮತ್–ಮೊಕ್ತೇಸರ ನಡುವೆ ಮಾತಿನ ಚಕಮಕಿ

ದಿನ ಭವಿಷ್ಯ: ಏಪ್ರಿಲ್ 19 ಶುಕ್ರವಾರ 2024– ಪಾಪದ ಫಲ ಅನುಭವಕ್ಕೆ ಬರಲಿದೆ

ದಿನ ಭವಿಷ್ಯ
Last Updated 18 ಏಪ್ರಿಲ್ 2024, 19:04 IST
ದಿನ ಭವಿಷ್ಯ: ಏಪ್ರಿಲ್ 19 ಶುಕ್ರವಾರ 2024– ಪಾಪದ ಫಲ ಅನುಭವಕ್ಕೆ ಬರಲಿದೆ

ಮಂಡ್ಯದಲ್ಲಿ ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರ ತಪ್ಪೇನಿಲ್ಲ: ಕುಮಾರಸ್ವಾಮಿ

ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
Last Updated 18 ಏಪ್ರಿಲ್ 2024, 8:33 IST
ಮಂಡ್ಯದಲ್ಲಿ ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರ ತಪ್ಪೇನಿಲ್ಲ: ಕುಮಾರಸ್ವಾಮಿ
ADVERTISEMENT