‘ಕೌನ್ ಬನೇಗಾ ಕರೋಡ್ಪತಿ’ ಟಿ.ವಿ. ಶೋನಲ್ಲಿ ನಿರ್ವಾಹಕ ಅಮಿತಾಭ್ ಬಚ್ಚನ್ ಅವರೊಂದಿಗೆ ಗುಜರಾತ್ನ ಬಾಲಕನೊಬ್ಬ ನಡೆದುಕೊಂಡ ರೀತಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಟೀಕೆ ವ್ಯಕ್ತವಾಗುತ್ತಿದೆ. ದುರಹಂಕಾರದ ನಡೆ, ಪೋಷಕರ ವೈಫಲ್ಯ, ಮಾನಸಿಕ ಅಸ್ವಾಸ್ಥ್ಯ ಎಂಬೆಲ್ಲ ದಿಕ್ಕಿನಲ್ಲಿ ಚರ್ಚೆಗಳು ಸಾಗಿವೆ. ಮಕ್ಕಳ ಅಸಹಜ ವರ್ತನೆ ‘ಮನೆ ಮನೆ ಕಥೆ’ಯಾಗಿರುವ ಈ ಹೊತ್ತಿನಲ್ಲಿ, ಅದರಲ್ಲಿ ಪೋಷಕರ ಪಾತ್ರವೆಷ್ಟು, ಕೈತಪ್ಪಿ ಹೋಗದಂತೆ ನಮ್ಮ ಮಕ್ಕಳನ್ನು ಕಾಪಿಟ್ಟುಕೊಳ್ಳುವುದು ಹೇಗೆ ಎನ್ನುವುದನ್ನು ವಿಶ್ಲೇಷಿಸಿದೆ ಈ ಲೇಖನ
ಲೇಖಕಿ: ಆಪ್ತ ಸಮಾಲೋಚಕಿ, ವೆಲ್ನೆಸ್ ಕೋಚ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.