<p>ಹುಬ್ಬಳ್ಳಿ: ‘ಆಧುನಿಕ ಜೀವನಶೈಲಿಯಿಂದಾಗಿ ಅನಾರೋಗ್ಯಕ್ಕೀಡಾಗುವ ಜನರ ಸಂಖ್ಯೆ ಹೆಚ್ಚುತ್ತಿದೆ. ಉತ್ತಮ ಆಹಾರ ಸೇವಿಸಬೇಕು. ಯೋಗ, ವ್ಯಾಯಾಮಕ್ಕೆ ಹೆಚ್ಚಿನ ಒತ್ತು ನೀಡಬೇಕು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಡಾ. ವಿವೇಕ ಎಸ್. ಪಾಟೀಲ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ನಲ್ಲಿ ಯೂತ್ ರೆಡ್ ಕ್ರಾಸ್ ಘಟಕ ಸಹಯೋಗದಲ್ಲಿ ಈಚೆಗೆ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣೆ ಮತ್ತು ಸಲಹಾ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಪ್ರಾಚಾರ್ಯ ಗಣಪತಿ ಹೆಳವಿ ಮಾತನಾಡಿ, ‘ಆರೋಗ್ಯದಿಂದ ಇದ್ದಾಗ ಮಾತ್ರ ಕೆಲಸಗಳನ್ನು ಸರಿಯಾಗಿ ನಿರ್ವಹಿಸಲು ಸಾಧ್ಯ. ಆದ್ದರಿಂದ ಆರೋಗ್ಯದ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು’ ಎಂದು ತಿಳಿಸಿದರು.</p>.<p>ಡಾ.ನಿಖಿಲ್, ಡಾ.ನದಾಫ್, ಆಡಳಿತಾಧಿಕಾರಿ ರಮ್ಯಾ,ದಯಾ ಗರಗ, ಸೌಮ್ಯ, ಅಶ್ವಿನಿ ಹಟ್ಟಿ, ಮಂಜುನಾಥ ಇದ್ದರು.</p>.<p>ಕೀಲು ನೋವು, ಮಂಡಿ ನೋವು, ರಕ್ತದೊತ್ತಡ, ಮಧುಮೇಹ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ತಪಾಸಣೆ ನಡೆಸಿ, ಚಿಕಿತ್ಸೆ ಬಗ್ಗೆ ಮಾರ್ಗದರ್ಶನ ನೀಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-24-1472111070</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ಆಧುನಿಕ ಜೀವನಶೈಲಿಯಿಂದಾಗಿ ಅನಾರೋಗ್ಯಕ್ಕೀಡಾಗುವ ಜನರ ಸಂಖ್ಯೆ ಹೆಚ್ಚುತ್ತಿದೆ. ಉತ್ತಮ ಆಹಾರ ಸೇವಿಸಬೇಕು. ಯೋಗ, ವ್ಯಾಯಾಮಕ್ಕೆ ಹೆಚ್ಚಿನ ಒತ್ತು ನೀಡಬೇಕು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಡಾ. ವಿವೇಕ ಎಸ್. ಪಾಟೀಲ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ನಲ್ಲಿ ಯೂತ್ ರೆಡ್ ಕ್ರಾಸ್ ಘಟಕ ಸಹಯೋಗದಲ್ಲಿ ಈಚೆಗೆ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣೆ ಮತ್ತು ಸಲಹಾ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಪ್ರಾಚಾರ್ಯ ಗಣಪತಿ ಹೆಳವಿ ಮಾತನಾಡಿ, ‘ಆರೋಗ್ಯದಿಂದ ಇದ್ದಾಗ ಮಾತ್ರ ಕೆಲಸಗಳನ್ನು ಸರಿಯಾಗಿ ನಿರ್ವಹಿಸಲು ಸಾಧ್ಯ. ಆದ್ದರಿಂದ ಆರೋಗ್ಯದ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು’ ಎಂದು ತಿಳಿಸಿದರು.</p>.<p>ಡಾ.ನಿಖಿಲ್, ಡಾ.ನದಾಫ್, ಆಡಳಿತಾಧಿಕಾರಿ ರಮ್ಯಾ,ದಯಾ ಗರಗ, ಸೌಮ್ಯ, ಅಶ್ವಿನಿ ಹಟ್ಟಿ, ಮಂಜುನಾಥ ಇದ್ದರು.</p>.<p>ಕೀಲು ನೋವು, ಮಂಡಿ ನೋವು, ರಕ್ತದೊತ್ತಡ, ಮಧುಮೇಹ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ತಪಾಸಣೆ ನಡೆಸಿ, ಚಿಕಿತ್ಸೆ ಬಗ್ಗೆ ಮಾರ್ಗದರ್ಶನ ನೀಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-24-1472111070</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>