ಜನರು ಭಕ್ತಿಯಿಂದ ಸರತಿ ಸಾಲಿನಲ್ಲಿ ನಿಂತ ದೇವಿ ದರ್ಶನ ಪಡೆದರು. ಮುಜರಾಯಿ ಇಲಾಖೆ ಮತ್ತು ತಾಲ್ಲೂಕು ಆಡಳಿತ ಜಾತ್ರಾ ಮಹೋತ್ಸವದಲ್ಲಿ ಮೂಲ ಸೌಕರ್ಯ ಒದಗಿಸಿತ್ತು. ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದರೆ, ಆರೋಗ್ಯ ಇಲಾಖೆಯಿಂದ ತುರ್ತು ಸಂದರ್ಭಕ್ಕಾಗಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು.