ಸೋಮವಾರ, 27 ಅಕ್ಟೋಬರ್ 2025
×
ADVERTISEMENT

ಸುದ್ದಿ

ADVERTISEMENT

25 ತಾಸು ಕೈಗೆ ಕೋಳ ಹಾಕಿ ಕೂರಿಸಿದ್ದರು: ಅಮೆರಿಕದಿಂದ ಗಡೀಪಾರಾದ ಭಾರತೀಯರ ನೋವು

Indian Deportees: ಅಮೆರಿಕದಿಂದ ಗಡೀಪಾರಾದ ಹರ್ಜಿಂದರ್‌ ಸಿಂಗ್‌ ಸೇರಿದಂತೆ 50 ಮಂದಿ ವಲಸಿಗರು ದೆಹಲಿಗೆ ವಾಪಸ್ಸಾಗಿದ್ದಾರೆ. 25 ತಾಸು ಕೈಗೆ ಕೋಳ ಹಾಕಿ ಕೂರಿಸಿದ ಅನುಭವದ ನೋವನ್ನು ಹಂಚಿಕೊಂಡ ಅವರು ಲಕ್ಷಾಂತರ ರೂಪಾಯಿ ಖರ್ಚು ಮಾಡಿದರೂ ಎಲ್ಲವೂ ವ್ಯರ್ಥವಾಯಿತು ಎಂದರು.
Last Updated 27 ಅಕ್ಟೋಬರ್ 2025, 16:19 IST
25 ತಾಸು ಕೈಗೆ ಕೋಳ ಹಾಕಿ ಕೂರಿಸಿದ್ದರು: ಅಮೆರಿಕದಿಂದ ಗಡೀಪಾರಾದ ಭಾರತೀಯರ ನೋವು

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊರನ್ನು ಭೇಟಿ ಮಾಡಿದ ಜೈಶಂಕರ್‌

US India Relations: ಅಮೆರಿಕದ ಮಾರ್ಕೊ ರುಬಿಯೊ ಮತ್ತು ಭಾರತದ ಎಸ್. ಜೈಶಂಕರ್‌ ನಡುವೆ ದ್ವಿಪಕ್ಷೀಯ ಸಂಬಂಧಗಳ ಸುಧಾರಣೆ ಕುರಿತಾಗಿ ಮಾತುಕತೆ ನಡೆಯಿದ್ದು, ಆಸಿಯಾನ್ ಶೃಂಗಸಭೆಯಲ್ಲಿ ಇಬ್ಬರೂ ಭಾಗವಹಿಸಿದರು.
Last Updated 27 ಅಕ್ಟೋಬರ್ 2025, 16:18 IST
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊರನ್ನು ಭೇಟಿ ಮಾಡಿದ ಜೈಶಂಕರ್‌

ಎರಡನೇ ಹಂತದಲ್ಲಿ 10 ರಾಜ್ಯ, 2 ಕೇಂದ್ರಾಡಳಿತ ಪ್ರದೇಶಗಳಲ್ಲಿ SIR: ಚುನಾವಣಾ ಆಯೋಗ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್‌) ಎರಡನೇ ಹಂತದಲ್ಲಿ 10 ರಾಜ್ಯ ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸೋಮವಾರ ಹೇಳಿದ್ದಾರೆ.
Last Updated 27 ಅಕ್ಟೋಬರ್ 2025, 16:00 IST
ಎರಡನೇ ಹಂತದಲ್ಲಿ 10 ರಾಜ್ಯ, 2 ಕೇಂದ್ರಾಡಳಿತ ಪ್ರದೇಶಗಳಲ್ಲಿ SIR: ಚುನಾವಣಾ ಆಯೋಗ

ಡಿಜಿಟಲ್‌ ಅರೆಸ್ಟ್‌ | ಸಿಬಿಐಗೆ ತನಿಖೆ ವಹಿಸಲು ಇಚ್ಛಿಸುತ್ತೇವೆ: ಸುಪ್ರೀಂ ಕೋರ್ಟ್

ಕೇಂದ್ರಾಡಳಿತ ಪ್ರದೇಶಗಳು ಮತ್ತು ರಾಜ್ಯಗಳಿಗೆ ‘ಸುಪ್ರೀಂ’ ನೋಟಿಸ್‌
Last Updated 27 ಅಕ್ಟೋಬರ್ 2025, 15:45 IST
ಡಿಜಿಟಲ್‌ ಅರೆಸ್ಟ್‌ | ಸಿಬಿಐಗೆ ತನಿಖೆ ವಹಿಸಲು ಇಚ್ಛಿಸುತ್ತೇವೆ: ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್‌ ವಕೀಲರ ತಂಡದಿಂದ ಮತ್ತೊಬ್ಬ ಕನ್ನಡಿಗನಿಗೆ ಕೊಕ್‌

Legal Update: ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರದ ಪರವಾಗಿ ವಾದ ಮಂಡಿಸುತ್ತಿದ್ದ ವಕೀಲ ಡಿ.ಎಲ್‌. ಚಿದಾನಂದ ಅವರನ್ನು ವಕೀಲರ ತಂಡದಿಂದ ಕೈಬಿಡಲಾಗಿದೆ. ಮೂರು ತಿಂಗಳ ಹಿಂದೆ ವಿ.ಎನ್‌. ರಘುಪತಿ ಅವರನ್ನು ಸಹ ತಂಡದಿಂದ ತೆಗೆದುಹಾಕಲಾಗಿತ್ತು.
Last Updated 27 ಅಕ್ಟೋಬರ್ 2025, 15:37 IST
ಸುಪ್ರೀಂ ಕೋರ್ಟ್‌ ವಕೀಲರ ತಂಡದಿಂದ ಮತ್ತೊಬ್ಬ ಕನ್ನಡಿಗನಿಗೆ ಕೊಕ್‌

ಶೂ ಎಸೆತ: ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೆ ಒಲವು ವ್ಯಕ್ತಪಡಿಸದ ಸುಪ್ರೀಂ ಕೋರ್ಟ್

ಸಿಜೆಐ ಬಿ.ಆರ್‌.ಗವಾಯಿ ಮೇಲೆ ಶೂ ಎಸೆತ ಪ್ರಕರಣ
Last Updated 27 ಅಕ್ಟೋಬರ್ 2025, 15:34 IST
ಶೂ ಎಸೆತ: ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೆ ಒಲವು ವ್ಯಕ್ತಪಡಿಸದ ಸುಪ್ರೀಂ ಕೋರ್ಟ್

ದುಬೈಗೆ ಹೊರಟಿದ್ದ ಸ್ಪೈಸ್‌ಜೆಟ್‌ ವಿಮಾನ ಚೆನ್ನೈನಲ್ಲಿ ಭೂಸ್ಪರ್ಶ

Flight Incident: ಮಧುರೈನಿಂದ ದುಬೈಗೆ ಹೊರಟಿದ್ದ ಸ್ಪೈಸ್‌ಜೆಟ್‌ ವಿಮಾನ ತಾಂತ್ರಿಕ ದೋಷದಿಂದ ಚೆನ್ನೈನಲ್ಲಿ ಭೂಸ್ಪರ್ಶ ಮಾಡಿದೆ. 160 ಪ್ರಯಾಣಿಕರಿದ್ದ ವಿಮಾನ ಸುರಕ್ಷಿತವಾಗಿ ಇಳಿದು, ಎಲ್ಲರೂ ಕ್ಷೇಮವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 27 ಅಕ್ಟೋಬರ್ 2025, 14:33 IST
ದುಬೈಗೆ ಹೊರಟಿದ್ದ ಸ್ಪೈಸ್‌ಜೆಟ್‌ ವಿಮಾನ ಚೆನ್ನೈನಲ್ಲಿ ಭೂಸ್ಪರ್ಶ
ADVERTISEMENT

ನಾವು ಕಾಶ್ಮೀರದ ಜನರ ಪರ ಇದ್ದೇವೆ: ಪಾಕ್‌

Pakistan on Kashmir: ಕಾಶ್ಮೀರದ ಸ್ವಯಂ ನಿರ್ಧಾರದ ಹಕ್ಕಿಗೆ ಬೆಂಬಲ ವ್ಯಕ್ತಪಡಿಸಿದ ಪಾಕಿಸ್ತಾನ, ಅಕ್ಟೋಬರ್ 27 'ಕರಾಳ ದಿನ'ದಂದು ಜರ್ದಾರಿ ಮತ್ತು ಶೆಹಬಾಜ್ ಭಾರತವನ್ನು ಮಾನವ ಹಕ್ಕು ಉಲ್ಲಂಘನೆ ಆರೋಪಿಸಿ ಸಂದೇಶ ನೀಡಿದ್ದಾರೆ.
Last Updated 27 ಅಕ್ಟೋಬರ್ 2025, 14:31 IST
ನಾವು ಕಾಶ್ಮೀರದ ಜನರ ಪರ ಇದ್ದೇವೆ: ಪಾಕ್‌

ಲಂಡನ್‌: ಭಾರತೀಯ ಮೂಲದ ಯುವತಿ ಮೇಲೆ ಹಲ್ಲೆ

Racial Hate Crime: ಇಂಗ್ಲೆಂಡ್‌ನ ವೆಸ್ಟ್ ಮಿಡ್‌ಲ್ಯಾಂಡ್ಸ್‌ನಲ್ಲಿ ಭಾರತೀಯ ಮೂಲದ ಯುವತಿ ಮೇಲೆ ಜನಾಂಗೀಯ ದ್ವೇಷದ ಕಾರಣಕ್ಕೆ ಹಲ್ಲೆ ನಡೆದಿದೆ. ಪಂಜಾಬ್‌ ಮೂಲದ ಮಹಿಳೆ ಸಂತ್ರಸ್ತೆಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Last Updated 27 ಅಕ್ಟೋಬರ್ 2025, 14:23 IST
ಲಂಡನ್‌: ಭಾರತೀಯ ಮೂಲದ ಯುವತಿ ಮೇಲೆ ಹಲ್ಲೆ

ನಾಳೆ ಆಂಧ್ರಪ್ರದೇಶಕ್ಕೆ ಅಪ್ಪಳಿಸಲಿದೆ ಮೊಂಥಾ ಚಂಡಮಾರುತ

Weather Alert: ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಮೊಂಥಾ ಚಂಡಮಾರುತವು ಮಂಗಳವಾರ ಆಂಧ್ರ ಪ್ರದೇಶ ಕರಾವಳಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಡಿಶಾ, ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನ ಮೇಲೂ ಪ್ರಭಾವ ಬೀಳಲಿದೆ.
Last Updated 27 ಅಕ್ಟೋಬರ್ 2025, 14:19 IST
ನಾಳೆ ಆಂಧ್ರಪ್ರದೇಶಕ್ಕೆ ಅಪ್ಪಳಿಸಲಿದೆ ಮೊಂಥಾ ಚಂಡಮಾರುತ
ADVERTISEMENT
ADVERTISEMENT
ADVERTISEMENT