ಭಾನುವಾರ, 12 ಅಕ್ಟೋಬರ್ 2025
×
ADVERTISEMENT

ಸಮಾಜ

ADVERTISEMENT

Deepavali 2025 | ಕಾಳಜಿ: ದೀಪಾವಳಿ ಆಗದಿರಲಿ ಹಾವಳಿ

ದೀಪದ ಬೆಳಕಿನಲ್ಲಿ ಮರೆಯದಿರಿ ಕಾಳಜಿ
Last Updated 11 ಅಕ್ಟೋಬರ್ 2025, 0:30 IST
Deepavali 2025 | ಕಾಳಜಿ: ದೀಪಾವಳಿ ಆಗದಿರಲಿ ಹಾವಳಿ

ಶುಕ್ರನ ರಾಜ ಯೋಗ ಪ್ರಾರಂಭ: ಇಂದಿನಿಂದ ಬದಲಾಗಲಿದೆ ಈ 7 ರಾಶಿಯವರ ಅದೃಷ್ಟ

Astrology Update: ಅಕ್ಟೋಬರ್ 9ರಿಂದ ಶುಕ್ರನ ರಾಜ ಯೋಗ ಪ್ರಾರಂಭವಾಗಿ 7 ರಾಶಿಗಳವರಿಗೆ ಧನ ಲಾಭ, ವೃತ್ತಿಯಲ್ಲಿ ಬೆಳವಣಿಗೆ, ವೈವಾಹಿಕ ನೆಮ್ಮದಿ ಮತ್ತು ಐಶ್ವರ್ಯ ದೆಸೆಯಿಂದ ಯಶಸ್ಸು ಒದಗಲಿದೆ ಎಂದು ಜ್ಯೋತಿಷಿಗಳ ಅಭಿಪ್ರಾಯ.
Last Updated 9 ಅಕ್ಟೋಬರ್ 2025, 11:26 IST
ಶುಕ್ರನ ರಾಜ ಯೋಗ ಪ್ರಾರಂಭ: ಇಂದಿನಿಂದ ಬದಲಾಗಲಿದೆ ಈ 7 ರಾಶಿಯವರ ಅದೃಷ್ಟ

ಮನೆ ನಿರ್ಮಿಸುವಾಗ ಶೌಚಾಲಯ ಈ ದಿಕ್ಕಿನಲ್ಲೇ ಇರಲಿ: ವಾಸ್ತು ಪ್ರಕಾರ ವಾಸ್ತವವೇನು?

Vastu Tips: ವಾಸ್ತು ಪ್ರಕಾರ ಮನೆಯ ಆಗ್ನೇಯ ದಿಕ್ಕಿನಲ್ಲಿ ಶೌಚಾಲಯ ಇದ್ದರೆ ಅನಾಹುತಕ್ಕೆ ಕಾರಣವಾಗುತ್ತದೆ. ಇದರಿಂದ ಯಜಮಾನನಿಗೆ ಆನಾರೋಗ್ಯ, ಮಕ್ಕಳ ಚಂಚಲತೆ ಹಾಗೂ ಸ್ತ್ರೀಯರಿಂದ ಸಮಸ್ಯೆಗಳು ಉಂಟಾಗುತ್ತವೆ ಎಂದು ಜ್ಯೋತಿಷ ಹೇಳುತ್ತದೆ.
Last Updated 9 ಅಕ್ಟೋಬರ್ 2025, 6:59 IST
ಮನೆ ನಿರ್ಮಿಸುವಾಗ ಶೌಚಾಲಯ ಈ ದಿಕ್ಕಿನಲ್ಲೇ ಇರಲಿ: ವಾಸ್ತು ಪ್ರಕಾರ ವಾಸ್ತವವೇನು?

PHOTOS | ಚಾಮುಂಡಿ ಬೆಟ್ಟದಿಂದ ಮೈಸೂರು ನಗರವು ಕಂಡಿದ್ದು ಹೀಗೆ...

Chamundi Hill View: ದಸರಾ ಹಬ್ಬದ ಅಂಗವಾಗಿ ಮೈಸೂರು ನಗರದ ಪ್ರಮುಖ ಬೀದಿಗಳು, ಅರಮನೆ, ಸರ್ಕಾರಿ ಕಚೇರಿ ಹಾಗೂ ಕಡೆಯವರೆಗೆ ವಿದ್ಯುತ್‌ ದೀಪಾಲಂಕಾರದಿಂದ ಸಜ್ಜುಗೊಂಡಿದ್ದು ಅದ್ಭುತ ದೃಶ್ಯಾವಳಿಗೆ ಕಾರಣವಾಯಿತು
Last Updated 8 ಅಕ್ಟೋಬರ್ 2025, 15:41 IST
PHOTOS | ಚಾಮುಂಡಿ ಬೆಟ್ಟದಿಂದ ಮೈಸೂರು ನಗರವು ಕಂಡಿದ್ದು ಹೀಗೆ...
err

ಸುಖ ಶಾಂತಿ ನೆಮ್ಮದಿಯ ಜೀವನಕ್ಕಾಗಿ ಆಂಜನೇಯನನ್ನು ಹೀಗೆ ಪೂಜಿಸಿ

Hanuman Worship: ಮಂಗಳವಾರದಂದು ಸಾಸಿವೆ ಎಣ್ಣೆಯ ದೀಪದಲ್ಲಿ ಲವಂಗವನ್ನು ಹಾಕಿ ಹನುಮಂತನನ್ನು ಪೂಜಿಸುವುದರಿಂದ ಭಯದಿಂದ ಮುಕ್ತಿ ಸಿಗುತ್ತದೆ. ಸುಂದರಕಾಂಡ ಪಠಣ, ಸಿಂಧೂರ ಅರ್ಪಣೆ ಜೀವನದಲ್ಲಿ ಶಾಂತಿ ತರಲಿದೆ.
Last Updated 7 ಅಕ್ಟೋಬರ್ 2025, 6:03 IST
ಸುಖ ಶಾಂತಿ ನೆಮ್ಮದಿಯ ಜೀವನಕ್ಕಾಗಿ ಆಂಜನೇಯನನ್ನು ಹೀಗೆ ಪೂಜಿಸಿ

Valmiki Jayanti: ವಾಲ್ಮೀಕಿ ಕೊಟ್ಟ ಧರ್ಮದ ಬೆಳಕು

Philosophy of Dharma: ರಾಮಾಯಣವೆಂಬ ಮಹಾನದಿಯ ಉಗಮಸ್ಥಾನ ವಾಲ್ಮೀಕಿ ಮಹರ್ಷಿಗಳ ತಪಸ್ಸು. ಧರ್ಮದ ಬೆಳಕನ್ನು ಲೋಕಕ್ಕೆ ತಲುಪಿಸುವ ದೈವಿಕ ಕಾವ್ಯವಾಗಿ ರಾಮಾಯಣ ಸ್ಥಾಪಿತವಾಗಿದೆ ಎಂಬು ಮಾತುಗಳು ಇಲ್ಲಿಯ ಇಂಗಿತ.
Last Updated 6 ಅಕ್ಟೋಬರ್ 2025, 23:43 IST
Valmiki Jayanti: ವಾಲ್ಮೀಕಿ ಕೊಟ್ಟ ಧರ್ಮದ ಬೆಳಕು

ಜ್ಯೋತಿಷದ ಪ್ರಕಾರ ಯಾವಾಗ ದೀಪ ಬೆಳಗಿದರೆ ಹೆಚ್ಚು ಲಾಭ? ಇಲ್ಲಿದೆ ಮಾಹಿತಿ

Religious Rituals: ಭಾರತದಲ್ಲಿ ಅನೇಕರ ಜ್ಯೋತಿಷವನ್ನು ನಂಬುತ್ತಾರೆ. ಕೆಲವರು ಬೆಳಗ್ಗೆ ಏಳುವುದರಿಂದ ರಾತ್ರಿ ಮಲಗುವವರೆಗೂ ಜ್ಯೋತಿಷದಲ್ಲಿ ತಿಳಿಸಿದ ವಿಚಾರಗಳನ್ನೇ ಅನುಸರಿಸುತ್ತಾರೆ. ಅದರಂತೆ ದೀಪ ಬೆಳಗಿಸುವುದು ಕೂಡ ಹಿಂದೂ ಸಂಪ್ರದಾಯದಲ್ಲಿ ಧಾರ್ಮಿಕ ಸಂಕೇತ ಎಂದು...
Last Updated 6 ಅಕ್ಟೋಬರ್ 2025, 7:09 IST
ಜ್ಯೋತಿಷದ ಪ್ರಕಾರ ಯಾವಾಗ ದೀಪ ಬೆಳಗಿದರೆ ಹೆಚ್ಚು ಲಾಭ? ಇಲ್ಲಿದೆ ಮಾಹಿತಿ
ADVERTISEMENT

PHOTOS | ಮೈಸೂರು ದಸರಾ ಎಷ್ಟೊಂದು ಸುಂದರ..

Dasara Festival: ಮೈಸೂರು ದಸರಾ ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. 750 ಕೆಜಿ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಿದ ಅಭಿಮನ್ಯು, ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
Last Updated 2 ಅಕ್ಟೋಬರ್ 2025, 12:43 IST
PHOTOS | ಮೈಸೂರು ದಸರಾ ಎಷ್ಟೊಂದು ಸುಂದರ..
err

Mysuru Dasara Jamboo Savari: ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ

ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದ್ದು, ವೀರಗಾಸೆ ಕಲಾವಿದರು ಮೊದಲಿಗೆ ಪ್ರದರ್ಶನ ನೀಡಿದರು.
Last Updated 2 ಅಕ್ಟೋಬರ್ 2025, 8:33 IST
Mysuru Dasara Jamboo Savari: ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ

Mysuru Dasara Jamboo Savari LIVE: ದಸರಾ ಜಂಬೂ ಸವಾರಿ ನೇರ ಪ್ರಸಾರ ವೀಕ್ಷಿಸಿ

Dasara Jamboo Savari Live:ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ.
Last Updated 2 ಅಕ್ಟೋಬರ್ 2025, 8:27 IST
Mysuru Dasara Jamboo Savari LIVE: ದಸರಾ ಜಂಬೂ ಸವಾರಿ ನೇರ ಪ್ರಸಾರ ವೀಕ್ಷಿಸಿ
ADVERTISEMENT
ADVERTISEMENT
ADVERTISEMENT