ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

Operation Sindoor | ಕರೆ ಬಂದರೆ ಈಗಲೂ ಯುದ್ಧಕ್ಕೆ ಸಿದ್ಧ: ಮಾಜಿ ಸೈನಿಕರ ಮಾತು

Published : 8 ಮೇ 2025, 5:51 IST
Last Updated : 8 ಮೇ 2025, 5:51 IST
ಫಾಲೋ ಮಾಡಿ
Comments
ಪ್ರಭುಲಿಂಗಯ್ಯ ಕಾಳಹಸ್ತಿಮಠ
ಪ್ರಭುಲಿಂಗಯ್ಯ ಕಾಳಹಸ್ತಿಮಠ
ಅಮಾಯಕರ ಹೋದ ಜೀವ ಮರಳಿ ಬರುವುದಿಲ್ಲ. ಆ ಜೀವದ ಬೆಲೆ ಭಯೋತ್ಪಾದಕರಿಗೆ ಗೊತ್ತಾಗುವಂತೆ ಮಾಡಬೇಕು. ಪೂರ್ಣವಾಗಿ ನಿರ್ಮೂಲನೆ ಮಾಡಬೇಕು
-ಪ್ರಭುಲಿಂಗಯ್ಯ ಕಾಳಹಸ್ತಿಮಠ ಮಾಜಿ ಯೋಧ
ಏರ್‌ಸ್ಟ್ರೈಕ್‌ ಮೂಲಕ ದೇಶವು ತಕ್ಕ ಉತ್ತರ ನೀಡಿದೆ. ಭಯೋತ್ಪಾದನೆ ವಿರುದ್ಧದ ಹೋರಾಟ ತೀವ್ರಗೊಳ್ಳಬೇಕು.
-ಶಿದ್ದಲಿಂಗಯ್ಯ ವಸ್ತ್ರದ ಜಿಲ್ಲಾ ಅಧ್ಯಕ್ಷ ಮಾಜಿ ಹಾಗೂ ಹಾಲಿ ಯೋಧರ ಅರೇಸೇನಾ ಪಡೆಗಳ ಸಂಘ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT