ಭಾನುವಾರ, 12 ಅಕ್ಟೋಬರ್ 2025
×
ADVERTISEMENT

ಬೆಳಗಾವಿ

ADVERTISEMENT

ಬೆಳಗಾವಿ: ಗಮನಸೆಳೆದ ಆರ್‌ಎಸ್‌ಎಸ್‌ ಪಥಸಂಚಲನ

RSS Vijayadashami Rally: ಬೆಳಗಾವಿ ನಗರದಲ್ಲಿ ವಿಜಯದಶಮಿ ಉತ್ಸವದ ಪ್ರಯುಕ್ತ, ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್‌) ಸ್ವಯಂಸೇವಕರು ಭಾನುವಾರ ನಡೆಸಿದ ಆಕರ್ಷಕ ಪಥಸಂಚಲನ ಗಮನಸೆಳೆಯಿತು.
Last Updated 12 ಅಕ್ಟೋಬರ್ 2025, 14:07 IST
ಬೆಳಗಾವಿ: ಗಮನಸೆಳೆದ ಆರ್‌ಎಸ್‌ಎಸ್‌ ಪಥಸಂಚಲನ

ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ: ಎಲ್ಲ ನಾಮಪತ್ರಗಳೂ ಕ್ರಮಬದ್ಧ

Belagavi DCC Bank Election: ಬೆಳಗಾವಿ ಡಿಸಿಸಿ ಬ್ಯಾಂಕಿನ 16 ನಿರ್ದೇಶಕರ ಸ್ಥಾನಗಳಿಗೆ ಸಲ್ಲಿಕೆಯಾಗಿದ್ದ ಎಲ್ಲ ನಾಮಪತ್ರಗಳೂ ಕ್ರಮಬದ್ಧವಾಗಿವೆ.
Last Updated 12 ಅಕ್ಟೋಬರ್ 2025, 13:03 IST
ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ: ಎಲ್ಲ ನಾಮಪತ್ರಗಳೂ ಕ್ರಮಬದ್ಧ

MES ಹಲ್ಲಿಲ್ಲದ ಹಾವು ಇದ್ದಂತೆ: ಕರಾಳ ದಿನ ಆಚರಣೆಗೆ ಅನುಮತಿ ಕೊಡಬೇಡಿ; ನಾರಾಯಣಗೌಡ

Karave VS MES: ‘ಈ ಬಾರಿ ಕರ್ನಾಟಕ ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ಕರಾಳ ದಿನ ಆಚರಿಸಲು ಮಹಾರಾಷ್ಟ್ರ ಏಕೀಕರಣ ಸಮಿತಿಗೆ(ಎಂಇಎಸ್‌) ಯಾವ ಕಾರಣಕ್ಕೂ ಅನುಮತಿ ನೀಡಬಾರದು’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದರು.
Last Updated 12 ಅಕ್ಟೋಬರ್ 2025, 13:00 IST
MES ಹಲ್ಲಿಲ್ಲದ ಹಾವು ಇದ್ದಂತೆ: ಕರಾಳ ದಿನ ಆಚರಣೆಗೆ ಅನುಮತಿ ಕೊಡಬೇಡಿ; ನಾರಾಯಣಗೌಡ

ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ 2,500 ಜನರಿಗೆ ‘ಕನ್ನಡ ದೀಕ್ಷೆ’

Kannada Cultural Program: ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2,500 ಜನರಿಗೆ ‘ಕನ್ನಡ ದೀಕ್ಷೆ’ ನೀಡಲಾಯಿತು.
Last Updated 12 ಅಕ್ಟೋಬರ್ 2025, 12:44 IST
ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ 2,500 ಜನರಿಗೆ ‘ಕನ್ನಡ ದೀಕ್ಷೆ’

ಕನ್ನಡ ನಾಡಧ್ವಜ ಹಾರಿಸುವಂತೆ ಆದೇಶ ಹೊರಡಿಸಿ: ಆರ್‌ಟಿಐ ಕಾರ್ಯಕರ್ತ ಭೀಮಪ್ಪ

Kannada Flag Rights: ‘ರಾಜ್ಯದ ಎಲ್ಲ ಸರ್ಕಾರಿ ಮತ್ತು ಅರೆಸರ್ಕಾರಿ ಕಚೇರಿಗಳ ಕಟ್ಟಡಗಳ ಮೇಲೆ ‘ಕನ್ನಡ ನಾಡಧ್ವಜ’ ಹಾರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಬೇಕು’ ಎಂದು ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ ಒತ್ತಾಯಿಸಿದರು.
Last Updated 12 ಅಕ್ಟೋಬರ್ 2025, 6:40 IST
ಕನ್ನಡ ನಾಡಧ್ವಜ ಹಾರಿಸುವಂತೆ ಆದೇಶ ಹೊರಡಿಸಿ: ಆರ್‌ಟಿಐ ಕಾರ್ಯಕರ್ತ ಭೀಮಪ್ಪ

ಮಹಿಳೆಯರಿಂದ ದೇಶದ ಅಭಿವೃದ್ಧಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಮಹಿಳಾ ಸಾಧನಾ ಸಮಾವೇಶ ಹಾಗೂ ಮಹಿಳಾ ವಿಚಾರಗೋಷ್ಠಿ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ
Last Updated 12 ಅಕ್ಟೋಬರ್ 2025, 5:53 IST
ಮಹಿಳೆಯರಿಂದ ದೇಶದ ಅಭಿವೃದ್ಧಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ರಾಮದುರ್ಗ | ಬೆಂಬಲ ಬೆಲೆಯಲ್ಲಿ ಹೆಸರು, ಸೂರ್ಯಕಾಂತಿ ಖರೀದಿ: ಅಶೋಕ ಪಟ್ಟಣ

Farmer Welfare: ರೈತರಿಗೆ ಮಧ್ಯವರ್ತಿಗಳ ಹಾವಳಿಯಿಂದ ರಕ್ಷಣೆಗಾಗಿ ಬೆಂಬಲ ಬೆಲೆ ನಿಗದಿಯಾಗಿದ್ದು, ಅದನ್ನು ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕೆಂದು ಅಶೋಕ ಪಟ್ಟಣ ರಾಮದುರ್ಗದಲ್ಲಿ ಹೇಳಿದರು.
Last Updated 12 ಅಕ್ಟೋಬರ್ 2025, 5:52 IST
ರಾಮದುರ್ಗ | ಬೆಂಬಲ ಬೆಲೆಯಲ್ಲಿ ಹೆಸರು, ಸೂರ್ಯಕಾಂತಿ ಖರೀದಿ: ಅಶೋಕ ಪಟ್ಟಣ
ADVERTISEMENT

ಕಬ್ಬು ಬೆಳೆಗಾರರೇ ವೈಯಕ್ತಿಕ ಹಿತಾಸಕ್ತಿ ಬದಿಗಿಟ್ಟು ಒಕ್ಕಟ್ಟಾಗಿ: ರಾಜು ಶೆಟ್ಟಿ

Non-Political Movement: ಕಾರ್ಖಾನೆ ಮಾಲೀಕರು ಲಾಭಕ್ಕಾಗಿ ಏಕತೆಯಾಗಿರುವಾಗ, ರೈತರು ಕೂಡ ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗಿಟ್ಟು ಪಕ್ಷಾತೀತವಾಗಿ ಒಂದಾಗಬೇಕೆಂದು ರಾಜು ಶೆಟ್ಟಿ ಕಾಗವಾಡದಲ್ಲಿ ಹೇಳಿದರು.
Last Updated 12 ಅಕ್ಟೋಬರ್ 2025, 5:49 IST
ಕಬ್ಬು ಬೆಳೆಗಾರರೇ ವೈಯಕ್ತಿಕ ಹಿತಾಸಕ್ತಿ ಬದಿಗಿಟ್ಟು ಒಕ್ಕಟ್ಟಾಗಿ: ರಾಜು ಶೆಟ್ಟಿ

ಲೀಡ್ ಬ್ಯಾಂಕ್‌ |ಸಾಲದ ಅರ್ಜಿ ತ್ವರಿತ ವಿಲೇವಾರಿ ಮಾಡಿ: ಸಂಸದ ಶೆಟ್ಟರ್ ಸೂಚನೆ

Government Schemes: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳಡಿ ಬಂದ ಸಾಲ ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ತಕ್ಷಣ ಸಾಲ ಮಂಜೂರು ಮಾಡಬೇಕೆಂದು ಸಂಸದ ಜಗದೀಶ ಶೆಟ್ಟರ್ ಬೆಳಗಾವಿಯಲ್ಲಿ ಸೂಚಿಸಿದರು.
Last Updated 12 ಅಕ್ಟೋಬರ್ 2025, 5:48 IST
ಲೀಡ್ ಬ್ಯಾಂಕ್‌ |ಸಾಲದ ಅರ್ಜಿ ತ್ವರಿತ ವಿಲೇವಾರಿ ಮಾಡಿ: ಸಂಸದ ಶೆಟ್ಟರ್ ಸೂಚನೆ

ಕಿತ್ತೂರು ಉತ್ಸವ ಸ್ಮರಣ ಸಂಚಿಕೆ ‘ಗಜಪ್ರಸವ’

ವರ್ಷ ಕಳೆದರೂ ಓದುಗರಿಗೆ ನಿಲುಕದ ಸಂಚಿಕೆ, ಕೈಗೂಡದ ಸಾಹಿತಿ– ಇತಿಹಾಸಪ್ರಿಯರ ಕನಸು
Last Updated 12 ಅಕ್ಟೋಬರ್ 2025, 5:46 IST
ಕಿತ್ತೂರು ಉತ್ಸವ ಸ್ಮರಣ ಸಂಚಿಕೆ ‘ಗಜಪ್ರಸವ’
ADVERTISEMENT
ADVERTISEMENT
ADVERTISEMENT