<p><strong>ಬೆಂಗಳೂರು:</strong> ಉತ್ತರ ನಗರ ಪಾಲಿಕೆ ವತಿಯಿಂದ 2025-26ನೇ ಸಾಲಿನ ಸ್ವಚ್ಛ ಸರ್ವೇಕ್ಷಣ ಯೋಜನೆಯಡಿ ಬೃಹತ್ ಸ್ವಚ್ಚತಾ ಅಭಿಯಾನವನ್ನು ಮಾರ್ಚ್ 1ರಿಂದ 6ರವರೆಗೆ ಆಯೋಜಿಸಲಾಗಿದೆ ಎಂದು ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ತಿಳಿಸಿದರು.</p>. <p>ಪಾಲಿಕೆಯ 44 ವಾರ್ಡ್ಗಳಲ್ಲಿ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಅಭಿಯಾನ ನಡೆಸಲಾಗುತ್ತದೆ. ಸ್ವಚ್ಛತೆ, ಪರಿಸರ ಸಂರಕ್ಷಣೆ ಹಾಗೂ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿವಿಧ ಸ್ವಚ್ಚತಾ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.</p>. <p>ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಭಾಗವಹಿಸುವಿಕೆ ಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಂಗೋಲಿ ಸ್ಪರ್ಧೆ, ರಸಪ್ರಶ್ನೆ, ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.</p>.ಬೆಂಗಳೂರು| ಆಸ್ತಿ ಹರಾಜಿಗೆ ಬಾರದ ಬಿಡ್ದಾರರು: ಹರಾಜು ಪ್ರಕ್ರಿಯೆ ಮುಂದೂಡಿಕೆ
<p><strong>ಬೆಂಗಳೂರು:</strong> ಉತ್ತರ ನಗರ ಪಾಲಿಕೆ ವತಿಯಿಂದ 2025-26ನೇ ಸಾಲಿನ ಸ್ವಚ್ಛ ಸರ್ವೇಕ್ಷಣ ಯೋಜನೆಯಡಿ ಬೃಹತ್ ಸ್ವಚ್ಚತಾ ಅಭಿಯಾನವನ್ನು ಮಾರ್ಚ್ 1ರಿಂದ 6ರವರೆಗೆ ಆಯೋಜಿಸಲಾಗಿದೆ ಎಂದು ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ತಿಳಿಸಿದರು.</p>. <p>ಪಾಲಿಕೆಯ 44 ವಾರ್ಡ್ಗಳಲ್ಲಿ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಅಭಿಯಾನ ನಡೆಸಲಾಗುತ್ತದೆ. ಸ್ವಚ್ಛತೆ, ಪರಿಸರ ಸಂರಕ್ಷಣೆ ಹಾಗೂ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿವಿಧ ಸ್ವಚ್ಚತಾ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.</p>. <p>ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಭಾಗವಹಿಸುವಿಕೆ ಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಂಗೋಲಿ ಸ್ಪರ್ಧೆ, ರಸಪ್ರಶ್ನೆ, ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.</p>.ಬೆಂಗಳೂರು| ಆಸ್ತಿ ಹರಾಜಿಗೆ ಬಾರದ ಬಿಡ್ದಾರರು: ಹರಾಜು ಪ್ರಕ್ರಿಯೆ ಮುಂದೂಡಿಕೆ