ಧಾರವಾಡ ಆನಂದ ಯೋಗ ಮಂದಿರದ ಪ್ರಜ್ಞಾನಂದಾ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಸ್ಕೃತಿ ಸೇವಾ ವಾರಿಧಿ-ಸಂಸೇವಾ ಕಾರ್ಯಕಾರಿ ಸಮಿತಿ ಅಧ್ಯಕ್ಷ ರಂ ಶಿವಶಂಕರ, ಕಾರ್ಯದರ್ಶಿ ಸುಷ್ಮ ಮಯ್ಯಾ, ಮಹದೇಶ್ವರಬೆಟ್ಟದ ಆರ್ಚಕ ಕೆ.ವಿ.ಮಹದೇಶ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದತ್ತೇಶ್ ಕುಮಾರ್, ಮುಖ್ಯ ಶಿಕ್ಷಕಿ ನಾಗಕನ್ನಿಕ, ಸಂಶೋಧಕ ದುಂಡಯ್ಯ, ಮುಖಂಡರಾದ ರಂಗಸ್ವಾಮಿ, ಮಹದೇವ್, ನಾಗೇಶ್ ಇದ್ದರು.