ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಕುಮಾರಸ್ವಾಮಿಗೆ ಕಣ್ಣೀರು ಬರುವುದು ಚುನಾವಣೆ ಇದ್ದಾಗ ಮಾತ್ರ: ಡಿ.ಕೆ. ಶಿವಕುಮಾರ್

Published : 2 ನವೆಂಬರ್ 2024, 12:55 IST
Last Updated : 2 ನವೆಂಬರ್ 2024, 12:55 IST
ಫಾಲೋ ಮಾಡಿ
Comments
ಮಂಗಳೂರಿನ ಮರೋಳಿಯಲ್ಲಿರುವ ಪ್ರಸಿದ್ಧ ಸೂರ್ಯನಾರಾಯಣ ದೇವಸ್ಥಾನಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ ಭೇಟಿ‌ ನೀಡಿ ದೇವರ ಮತ್ತು ಗೋಪೂಜೆ ನೆರವೇರಿಸಿದರು. ಮಾಜಿ ಸಚಿವ ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಮತ್ತಿತರರು ಇದ್ದರು.

ಮಂಗಳೂರಿನ ಮರೋಳಿಯಲ್ಲಿರುವ ಪ್ರಸಿದ್ಧ ಸೂರ್ಯನಾರಾಯಣ ದೇವಸ್ಥಾನಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ ಭೇಟಿ‌ ನೀಡಿ ದೇವರ ಮತ್ತು ಗೋಪೂಜೆ ನೆರವೇರಿಸಿದರು. ಮಾಜಿ ಸಚಿವ ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT