ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಅಧಿಕಾರಿ ಮೌಜಮ್ ಪಾಷಾ, ಮಳಲಿ ಮಸೀದಿಯ ಅಧ್ಯಕ್ಷ ಮುಹಮ್ಮದ್, ಉಪಾಧ್ಯಕ್ಷ ಎಂ.ಎ.ಅಬೂಬಕರ್, ಮಸೀದಿ ನವೀಕರಣ ಸಮಿತಿಯ ಖಜಾಂಚಿಯ ಮೊಯ್ದಿನ್, ಮುಸ್ಲಿಂ ಸೆಂಟ್ರಲ್ ಕಮಿಟಿಯ ಕೆ.ಅಶ್ರಫ್, ವಕ್ಫ್ ಸಲಹಾ ಸಮಿತಿಯ ಸದಸ್ಯರಾದ ಅಶ್ರಫ್ ಕಿನಾರ, ಸೈದುದ್ದೀನ್ ಬಜ್ಪೆ, ಹನೀಫ್ ಮಲ್ಲೂರು, ಮುಸ್ತಫಾ ಇದ್ದರು.