‘ಲಿಂಗಾಯತರಿಗೆ ಅತಿ ಹೆಚ್ಚಿನ ಅವಕಾಶ ಬಿಜೆಪಿ ನೀಡಿದೆ. ಸಮುದಾಯದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮತ್ತು ಜಗದೀಶ ಶೆಟ್ಟರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದೆ. ಅಲ್ಲದೇ, ನನ್ನನ್ನೂ ಸೇರಿ ಹಲವು ಲಿಂಗಾಯತ ನಾಯಕರಿಗೆ ಸಚಿವ ಸ್ಥಾನ ನೀಡಿದೆ. ಬಿಜೆಪಿಯಲ್ಲಿ ಲಿಂಗಾಯತರಿಗೆ ಅನ್ಯಾಯವಾಗಿಲ್ಲ’ ಎಂದರು.