<p><strong>ಧಾರವಾಡ</strong>: ತಾಲ್ಲೂಕಿನ ಕಲ್ಲೆ ಗ್ರಾಮದಲ್ಲಿ ಅಡುಗೆ ಅನಿಲ ಸೋರಿಕೆ ಬೆಂಕಿ ಅವಘಡದಲ್ಲಿ ಮಹಿಳೆ ಸಾವಿಗೀಡಾಗಿ, ನಾಲ್ವರು ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ ಕಂಪನಿ ಅಧಿಕಾರಿಗಳ ಜೊತೆ ಮಾಡನಾಡಿದ್ದೇನೆ, ₹6 ಲಕ್ಷ ಪರಿಹಾರ ನೀಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅವಘಡದಲ್ಲಿ ಮನೆಗೆ ಹಾನಿಯಾಗಿದೆ. ಮನೆ ರಿಪೇರಿಗೆ ₹2 ಲಕ್ಷ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳ ಕ್ಷೇಮ ವಿಚಾರಿಸಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ತಾಲ್ಲೂಕಿನ ಕಲ್ಲೆ ಗ್ರಾಮದಲ್ಲಿ ಅಡುಗೆ ಅನಿಲ ಸೋರಿಕೆ ಬೆಂಕಿ ಅವಘಡದಲ್ಲಿ ಮಹಿಳೆ ಸಾವಿಗೀಡಾಗಿ, ನಾಲ್ವರು ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ ಕಂಪನಿ ಅಧಿಕಾರಿಗಳ ಜೊತೆ ಮಾಡನಾಡಿದ್ದೇನೆ, ₹6 ಲಕ್ಷ ಪರಿಹಾರ ನೀಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅವಘಡದಲ್ಲಿ ಮನೆಗೆ ಹಾನಿಯಾಗಿದೆ. ಮನೆ ರಿಪೇರಿಗೆ ₹2 ಲಕ್ಷ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳ ಕ್ಷೇಮ ವಿಚಾರಿಸಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>