ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜರಿಗೆ ತುಲಾಭಾರ ನೆರವೇರಿಸಿದ ಮುಸ್ಲಿಂ ಕುಟುಂಬ
Veereshwara Punyashrama ಗದಗ: ‘ಆಧುನಿಕ ಸಮಾಜದಲ್ಲಿ ಪತಿ ಹಾಗೂ ಪತ್ನಿ ಒಬ್ಬರಿಗೊಬ್ಬರು ಅರಿತು ನಡೆದರೆ ಬಾಳು ಬಂಗಾರವಾಗುತ್ತದೆ’ ಎಂದು ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರು ಹೇಳಿದರು.Last Updated 26 ಆಗಸ್ಟ್ 2025, 4:51 IST