ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ನಾಲ್ವರ ಹತ್ಯೆ: ಮಗನಿಂದ ಸುಪಾರಿ

ತಂದೆ, ಮಲತಾಯಿ, ತಮ್ಮನ ಹತ್ಯೆಗೆ ₹65 ಲಕ್ಷಕ್ಕೆ ಸುಪಾರಿ ನೀಡಿದ ವಿನಾಯಕ ಬಾಕಳೆ
Published : 22 ಏಪ್ರಿಲ್ 2024, 22:11 IST
Last Updated : 22 ಏಪ್ರಿಲ್ 2024, 22:11 IST
ಫಾಲೋ ಮಾಡಿ
Comments
ಗದಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್‌.ನೇಮಗೌಡ ನೇತೃತ್ವದ ತಂಡ ಕೊಲೆ ನಡೆದ 72 ಗಂಟೆಗಳಲ್ಲಿ ಪ್ರಕರಣ ಭೇದಿಸಿದ್ದು ಚುರುಕಿನ ಕಾರ್ಯಾಚರಣೆ ಮೆಚ್ಚಿ ಡಿಜಿ ಮತ್ತು ಐಜಿಪಿ ₹5 ಲಕ್ಷ ನಗದು ಬಹುಮಾನ ಘೋಷಿಸಿದ್ದಾರೆ.
–ವಿಕಾಶ್‌ ಕುಮಾರ್‌ ವಿಕಾಶ್‌ ಐಜಿಪಿ ಬೆಳಗಾವಿ ಉತ್ತರ ವಲಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT