ಸಂಸ್ಕಾರ, ಆದರ್ಶ ಗುಣ ಅಳವಡಿಸಿಕೊಳ್ಳಿ: ಶಾಸಕ ಪ್ರಕಾಶ ಕೋಳಿವಾಡ
Student Motivation: ರಾಣೆಬೆನ್ನೂರು: ʻಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವುದೊಂದೇ ಮುಖ್ಯವಲ್ಲ. ಜೀವನದಲ್ಲಿ ಸಂಸ್ಕಾರ, ಸಂಸ್ಕೃತಿ, ಆದರ್ಶ ಗುಣ ಅಳವಡಿಸಿಕೊಳ್ಳಬೇಕುʼ ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.Last Updated 25 ಆಗಸ್ಟ್ 2025, 4:25 IST