ಮಂಗಳವಾರ, 14 ಅಕ್ಟೋಬರ್ 2025
×
ADVERTISEMENT
ADVERTISEMENT

ಕಲಬುರಗಿ ಬಂದ್‌ಗೆ ಉತ್ತಮ ಸ್ಪಂದನೆ: 30ಕ್ಕೂ ಹೆಚ್ಚು ಸಂಘಟನೆಗಳ ಮುಖಂಡರ ಬೆಂಬಲ

Published : 14 ಅಕ್ಟೋಬರ್ 2025, 6:39 IST
Last Updated : 14 ಅಕ್ಟೋಬರ್ 2025, 6:39 IST
ಫಾಲೋ ಮಾಡಿ
Comments
ಕಲಬುರಗಿ ಬಂದ್‌ ಅಂಗವಾಗಿ ಜಗತ್ ವೃತ್ತದಲ್ಲಿ ಸೋಮವಾರ ರೈತರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು

ಕಲಬುರಗಿ ಬಂದ್‌ ಅಂಗವಾಗಿ ಜಗತ್ ವೃತ್ತದಲ್ಲಿ ಸೋಮವಾರ ರೈತರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು

ಪ್ರಜಾವಾಣಿ ಚಿತ್ರ

ರೈತರು ಅನ್ನದ ಉತ್ಪಾದಕರು. ಹೊಲಗಳು ಕಾರ್ಖಾನೆಗಳಿದ್ದಂತೆ. ಕೈಗಾರಿಕೆಗಳಿಗೆ ಕೊಡುವ ಸವಲತ್ತು ಹೊಲಗಳಿಗೂ ಪಡೆಯಲು ರೈತರು ಹೋರಾಡಬೇಕಿದೆ
ಎಸ್‌.ಕೆ.ಕಾಂತಾ ಮಾಜಿ ಸಚಿವ
ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಿಸಬೇಕು. ಎಕರೆಗೆ ₹25 ಸಾವಿರ ಪರಿಹಾರ ಕೊಡಬೇಕು
ಶರಣು ಪಪ್ಪಾ ಕೆಕೆಸಿಸಿಐ ಅಧ್ಯಕ್ಷ
ರೈತ ಎಲ್ಲರಿಗೂ ಅನ್ನದಾತ. ಅಂಥ ರೈತ ಕಷ್ಟದಲ್ಲಿದ್ದು ಕೇಂದ್ರ ಹಾಗೂ ರಾಜ್ಯ ಸರ್ಕಾರ ರಾಷ್ಟ್ರೀಯ ವಿಪತ್ತು ಘೋಷಿಸಿ ಪರಿಹಾರ ಕೊಡಬೇಕು
ಸಂತೋಷ ಲಂಗರ ಅಡತಿ ವ್ಯಾಪಾರಿಗಳ ಸಂಘದ ಅಧ್ಯಕ್ಷ
ಅ.2ರಿಂದ ಧರಣಿ ನಡೆಸಿದರೂ ಸರ್ಕಾರ ಸ್ಪಂದಿಸಿಲ್ಲ. ರೈತ ಸಾಲ ಕೂಡಲೇ ಮನ್ನಾ ಮಾಡಬೇಕು. ಎಕರೆಗೆ ₹25 ಸಾವಿರ ಪರಿಹಾರ ಕೊಡಬೇಕು
ದಯಾನಂದ ಪಾಟೀಲ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಲಬುರಗ ಅತಿವೃಷ್ಟಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಹೆಚ್ಚಿನ ಪರಿಹಾರ ನೀಡಬೇಕು
ಶರಣಬಸಪ್ಪ ಮಮಶೆಟ್ಟಿ ಕೆಪಿಆರ್‌ಎಸ್‌ ಜಿಲ್ಲಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT