ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಲೋಕಸಭಾ ಚುನಾವಣೆ: ಖರ್ಗೆ ಅಳಿಯ ರಾಧಾಕೃಷ್ಣ ಕಣಕ್ಕಿಳಿಸಲು ಸಿದ್ಧತೆ

ಚುನಾವಣೆಯಲ್ಲಿ ಸ್ಪರ್ಧಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರಾಸಕ್ತಿ
ಮನೋಜಕುಮಾರ್ ಗುದ್ದಿ
Published : 3 ಮಾರ್ಚ್ 2024, 5:11 IST
Last Updated : 3 ಮಾರ್ಚ್ 2024, 5:11 IST
ಫಾಲೋ ಮಾಡಿ
Comments
ರಾಧಾಕೃಷ್ಣ
ರಾಧಾಕೃಷ್ಣ
ಮಲ್ಲಿಕಾರ್ಜುನ ಖರ್ಗೆ ಅವರ ಅನುಭವದಷ್ಟು ನನ್ನ ವಯಸ್ಸೂ ಆಗಿಲ್ಲ. ಹೀಗಾಗಿ ಅವರಿಗೆ ಸ್ಪರ್ಧಿಸಬೇಕು ಎಂದು ಹೇಳುವುದಿಲ್ಲ. ತಮ್ಮ ಸ್ಪರ್ಧೆಯ ಬಗ್ಗೆ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ
ಡಾ. ಶರಣಪ್ರಕಾಶ ಪಾಟೀಲ ವೈದ್ಯಕೀಯ ಶಿಕ್ಷಣ ಸಚಿವ
ಗುಲಬರ್ಗಾ ಲೋಕಸಭಾ ಕ್ಷೇತ್ರದಿಂದ ಹೈಕಮಾಂಡ್ ಕಣಕ್ಕಿಳಿಸಿದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಮ್ಮದು ಎಂದು ಈಚೆಗೆ ನಡೆದ ಸಭೆಯಲ್ಲಿ ಹೇಳಿದ್ದೇವೆ
ಅಲ್ಲಮಪ್ರಭು ಪಾಟೀಲ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT