ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಮಂಡ್ಯ ಸಾಹಿತ್ಯ ಸಮ್ಮೇಳನ: ₹29.65 ಕೋಟಿ ವೆಚ್ಚ, ₹2.53 ಕೋಟಿ ಉಳಿತಾಯ; ಸಚಿವ

Published : 5 ಏಪ್ರಿಲ್ 2025, 12:39 IST
Last Updated : 5 ಏಪ್ರಿಲ್ 2025, 12:39 IST
ಫಾಲೋ ಮಾಡಿ
Comments
ಉಳಿಕೆ ಹಣದಲ್ಲಿ ಕನ್ನಡ ಭವನ: ‘ಉಳಿತಾಯವಾಗಿರುವ ₹2.53 ಕೋಟಿಯನ್ನು ಸಮ್ಮೇಳನದ ಸವಿನೆನಪಿಗಾಗಿ ನಿರ್ಮಿಸಲಿರುವ ‘ಕನ್ನಡ ಭವನ’ ನಿರ್ಮಾಣಕ್ಕೆ ಬಳಕೆ ಮಾಡಲಾಗುತ್ತದೆ. ಇದರ ಜೊತೆಗೆ ಸರ್ಕಾರದಿಂದ ₹2.50 ಕೋಟಿ ಅನುದಾನ ಬಿಡುಗಡೆ ಮಾಡುತ್ತೇವೆ. ಈಗಾಗಲೇ ಮೂರು ಕಡೆ ನಿವೇಶನಗಳನ್ನು ನೋಡಿದ್ದು, ಸರ್ಕಾರದಿಂದ ಅನುಮತಿ ಪಡೆದ ನಂತರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುತ್ತೇವೆ’ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT