ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಮೈಸೂರು | ಬೆಳೆ ನಷ್ಟ: ಪರಿಹಾರಕ್ಕಾಗಿ ರೈತರ ಅಲೆದಾಟ

Published : 23 ಡಿಸೆಂಬರ್ 2024, 5:02 IST
Last Updated : 23 ಡಿಸೆಂಬರ್ 2024, 5:02 IST
ಫಾಲೋ ಮಾಡಿ
Comments
ಕಪಿಲಾ ನದಿ ಪ್ರವಾಹದಿಂದ ಬೊಕ್ಕಹಳ್ಳಿಯಲ್ಲಿ ಒಟ್ಟು ನಮ್ಮ ಕುಟುಂಬದ ಎಂಟೂವರೆ ಎಕರೆ ಬೆಳೆ ಹಾನಿಯಾಗಿತ್ತು. ಭತ್ತದ ಒಟ್ಟಲು ಹಾಕಿದ್ದೆವು. ಅದೆಲ್ಲವೂ ಹಾಳಾಯಿತು. ಆದರೆ ಪರಿಹಾರ ಬರಲಿಲ್ಲ
ಬೊಕ್ಕಹಳ್ಳಿ ನಂಜುಂಡಸ್ವಾಮಿ ರೈತ ಮುಖಂಡ
ಜಿಲ್ಲೆಯಲ್ಲಿ ಇನ್ನೂ ಬಹಳಷ್ಟು ರೈತರಿಗೆ ಬೆಳೆ ನಷ್ಟದ ಪರಿಹಾರವನ್ನು ಸರ್ಕಾರ ಕೊಟ್ಟಿಲ್ಲ. ವೈಜ್ಞಾನಿಕವಾಗಿ ಪರಿಹಾರ ಕಲ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು
ಹಳ್ಳಿಕೆರೆಹುಂಡಿ ಭಾಗ್ಯರಾಜ್‌ ಅಧ್ಯಕ್ಷ ರಾಜ್ಯ ಕಬ್ಬು ಬೆಳೆಗಾರರ ಸಂಘ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT