ಕರ್ನಾಟಕದಲ್ಲಿ ಟೀಕಿಸಿ ಬಿಹಾರದಲ್ಲಿ ಗ್ಯಾರಂಟಿ ಘೋಷಣೆ: ಸಂತೋಷ್ ಲಾಡ್ ವಾಗ್ದಾಳಿ
ಕರ್ನಾಟಕದಲ್ಲಿ ಜಾರಿಗೊಳಿಸಲಾದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದವರು ಈಗ ಬಿಹಾರದಲ್ಲಿ ಗ್ಯಾರಂಟಿ ಘೋಷಣೆ ಮಾಡಿದ್ದಾರೆ’ ಎಂದು ರಾಜ್ಯ ಕಾರ್ಮಿಕ ಸಚಿವ ಸಂತೋಷ ಲಾಡ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.Last Updated 16 ಅಕ್ಟೋಬರ್ 2025, 7:44 IST