ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಉಡುಪಿ | ಸರ್ವಿಸ್‌ ರಸ್ತೆ ಅವ್ಯವಸ್ಥೆ: ಸುಸ್ತಾದ ಜನರು

ರಸ್ತೆಗಳಲ್ಲೇ ವಾಹನ ನಿಲುಗಡೆ: ಏಕಮುಖ ಸಂಚಾರ ಸೂಚನೆ ಪಾಲಿಸದ ವಾಹನ ಚಾಲಕರು
Published : 13 ಜನವರಿ 2025, 5:49 IST
Last Updated : 13 ಜನವರಿ 2025, 5:49 IST
ಫಾಲೋ ಮಾಡಿ
Comments
ನಗರದ ಎಲ್ಲಾ ಕಡೆ ರಸ್ತೆಗಳಲ್ಲೇ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಇದರಿಂದ ಹೆಚ್ಚಿನ ಸಮಸ್ಯೆಯಾಗುತ್ತಿದೆ. ಸರ್ವಿಸ್‌ ರಸ್ತೆಗಳಲ್ಲಿ ಘನವಾಹನಗಳು ಅತಿವೇಗದಿಂದ ಸಂಚರಿಸುತ್ತಿದ್ದು ಅವುಗಳ ವೇಗಕ್ಕೆ ಕಡಿವಾಣ ಹಾಕಬೇಕು.
–ನಿತ್ಯಾನಂದ ಒಳಕಾಡು, ಸಾಮಾಜಿಕ ಕಾರ್ಯಕರ್ತ
ಏಕಮುಖ ಸಂಚಾರವಿದ್ದರೂ ಎರಡೂ ಬದಿಯಿಂದ ವಾಹನಗಳು ಸಂಚರಿಸುತ್ತಿರುವುದರಿಂದ ಅಂಬಲಪಾಡಿ ಬಳಿಯ ಸರ್ವಿಸ್‌ ರಸ್ತೆ ಅಪಾಯಕಾರಿಯಾಗಿ ಪರಿಣಮಿಸಿದೆ.
–ಸುನಿಲ್‌, ಕಿದಿಯೂರು ನಿವಾಸಿ
ಪೂರಕ ಮಾಹಿತಿ: ಹಮೀದ್ ಪಡುಬಿದ್ರಿ, ವಾಸುದೇವ ಭಟ್‌, ವಿಶ್ವನಾಥ ಆಚಾರ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT