ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಸಿದ್ದರಾಮಯ್ಯಗೆ ಸಂಸ್ಕೃತಿ ಶಬ್ದದ ಅರಿವಾಗಿದ್ದು ಸಂತೋಷ: ಅನಂತಕುಮಾರ ಹೆಗಡೆ

Published 14 ಜನವರಿ 2024, 14:26 IST
Last Updated 14 ಜನವರಿ 2024, 14:26 IST
ಅಕ್ಷರ ಗಾತ್ರ

ಶಿರಸಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಸ್ಕೃತಿ ಶಬ್ದದ ಅರಿವು ಈಗಲಾದರೂ ಆಗಿದ್ದು ಸಂತೋಷ’ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.

'ಸಂಸ್ಕೃತಿ ರಹಿತ ಅನಂತಕುಮಾರ' ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಸಿದ ಅವರು, ‘ನನ್ನ ಹೇಳಿಕೆ ಕುರಿತು ಕಾಂಗ್ರೆಸ್ ನಾಯಕರು ತೀಕ್ಷ್ಣ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅದಕ್ಕೆ ಸ್ವಾಗತವಿದೆ’ ಎಂದರು.

‘ಕುಮಟಾದ ಸಭೆಯಲ್ಲಿ ತಮ್ಮ ಹೇಳಿಕೆ ಕುರಿತಂತೆ ಕುಮಟಾ ಠಾಣೆಯಲ್ಲಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಾಗಿರುವ ಬಗ್ಗೆ, ನನಗಿನ್ನೂ ತಿಳಿದಿಲ್ಲ. ತಿಳಿದು ಪ್ರತಿಕ್ರಿಯಿಸುವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT