<p><strong>ಕಾರವಾರ:</strong> ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ಉತ್ತರ ಕನ್ನಡ ಜಿಲ್ಲೆ ಮೂರನೇ ಸ್ಥಾನಕ್ಕೆ ಏರಿದೆ.</p>.<p>2024ನೇ ಸಾಲಿನಲ್ಲಿ ಜಿಲ್ಲೆಯು 5ನೇ ಸ್ಥಾನ ಗಳಿಸಿತ್ತು. ಒಟ್ಟು ಶೇ 83.19 ಫಲಿತಾಂಶ ಸಾಧನೆಯೊಂದಿಗೆ ಎರಡು ಸ್ಥಾನ ಮೇಲಕ್ಕೇರಿದೆ.</p>.<p>ಪರೀಕ್ಷೆಗೆ ಕುಳಿತಿದ್ದ 8,890 ವಿದ್ಯಾರ್ಥಿಗಳ ಪೈಕಿ 7,396 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 'ಫಲಿತಾಂಶ ಸುಧಾರಣೆಗೆ ಕೈಗೊಂಡಿದ್ದ ಪ್ರೇರಣಾ ಶಿಬಿರ, ಕಲಿಕೆಯಲ್ಲಿ ಹಿಂದುಳಿದವರಿಗೆ ವಿಶೇಷ ತರಗತಿ ನಡೆಸಿ, ಅಧ್ಯಯನಕ್ಕೆ ಒತ್ತು ನೀಡಿದ್ದು ಸ್ಥಾನ ಏರಿಕೆಗೆ ಮೆರವಾಯಿತು' ಎಂದು ಡಿಡಿಪಿಐ ಲತಾ ನಾಯಕ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ಉತ್ತರ ಕನ್ನಡ ಜಿಲ್ಲೆ ಮೂರನೇ ಸ್ಥಾನಕ್ಕೆ ಏರಿದೆ.</p>.<p>2024ನೇ ಸಾಲಿನಲ್ಲಿ ಜಿಲ್ಲೆಯು 5ನೇ ಸ್ಥಾನ ಗಳಿಸಿತ್ತು. ಒಟ್ಟು ಶೇ 83.19 ಫಲಿತಾಂಶ ಸಾಧನೆಯೊಂದಿಗೆ ಎರಡು ಸ್ಥಾನ ಮೇಲಕ್ಕೇರಿದೆ.</p>.<p>ಪರೀಕ್ಷೆಗೆ ಕುಳಿತಿದ್ದ 8,890 ವಿದ್ಯಾರ್ಥಿಗಳ ಪೈಕಿ 7,396 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 'ಫಲಿತಾಂಶ ಸುಧಾರಣೆಗೆ ಕೈಗೊಂಡಿದ್ದ ಪ್ರೇರಣಾ ಶಿಬಿರ, ಕಲಿಕೆಯಲ್ಲಿ ಹಿಂದುಳಿದವರಿಗೆ ವಿಶೇಷ ತರಗತಿ ನಡೆಸಿ, ಅಧ್ಯಯನಕ್ಕೆ ಒತ್ತು ನೀಡಿದ್ದು ಸ್ಥಾನ ಏರಿಕೆಗೆ ಮೆರವಾಯಿತು' ಎಂದು ಡಿಡಿಪಿಐ ಲತಾ ನಾಯಕ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>